ನಾಳೆ ಮುಸ್ಲಿಂ ಧರ್ಮದ ಪವಿತ್ರ ಹಬ್ಬ ಈದ್ ಉಲ್ ಫಿತಾರ್ (ರಂಜಾನ್) ಕರ್ನಾಟಕದಲ್ಲಿ ಆಚರಣೆ..
ಇಂದು ಕೇರಳದ ಪೊನ್ನಾಣಿಯಲ್ಲಿ ಚಂದ್ರ ದರ್ಶನವಾದ ಹಿನ್ನೆಲೆ ನಾಳೆ ಕೇರಳ ಹಾಗೂ ಕರ್ನಾಟಕದಲ್ಲಿ ರಂಜಾನ್ ಹಬ್ಬ ಆಚರಣೆಗೊಳ್ಳಲಿದೆ ಎಂದು ಧಾರ್ಮಿಕ ಮುಖಂಡರು ಪ್ರಕಟಿಸಿದ್ದಾರೆ.
ಭಾರತವು ವಿವಿಧ ಧರ್ಮ, ಸಂಸ್ಕೃತಿ, ಸಂಪ್ರದಾಯ, ಜನಾಂಗಗಳು ಮತ್ತು ಆಚರಣೆಗಳಿಗೆ ನೆಲೆಯಾಗಿರುವ ದೇಶ. ಈ ಕಾರಣದಿಂದಾಗಿ, ಭಾರತದಲ್ಲಿ ವರ್ಷವಿಡೀ ಹಲವಾರು ಹಬ್ಬಗಳನ್ನು ಆಚರಿಸುತ್ತದೆ. ಈದ್-ಉಲ್-ಫಿತರ್ ಇಸ್ಲಾಂ ಧರ್ಮದಲ್ಲಿ ಆಚರಿಸಲಾಗುವ ಪವಿತ್ರ ಹಬ್ಬಗಳಲ್ಲಿ ಒಂದು. ರಂಜಾನ್ ನ 30 ದಿನಗಳ ಉದ್ದಕ್ಕೂ ಮುಸ್ಲಿಮರು ಉಪವಾಸ ಆಚರಿಸುವ ಮೂಲಕ ಈ ತಿಂಗಳನ್ನು ವರ್ಷದ ಪವಿತ್ರ ತಿಂಗಳಾಗಿಸುತ್ತಾರೆ. ಈ ತಿಂಗಳಲ್ಲಿ, ಇಸ್ಲಾಂ ಧರ್ಮವನ್ನು ಅನುಸರಿಸುವ ಮುಸ್ಲಿಮರು ಸೂರ್ಯೋದಯಕ್ಕೂ ಮುನ್ನ ಸೂರ್ಯಾಸ್ತದವರೆಗೆ ಉಪವಾಸ ಇರುತ್ತಾರೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…