ನಾಳೆ ಮುಸ್ಲಿಂ ಧರ್ಮದ ಪವಿತ್ರ ಹಬ್ಬ ಈದ್ ಉಲ್ ಫಿತಾರ್ (ರಂಜಾನ್) ಕರ್ನಾಟಕದಲ್ಲಿ ಆಚರಣೆ..
ಇಂದು ಕೇರಳದ ಪೊನ್ನಾಣಿಯಲ್ಲಿ ಚಂದ್ರ ದರ್ಶನವಾದ ಹಿನ್ನೆಲೆ ನಾಳೆ ಕೇರಳ ಹಾಗೂ ಕರ್ನಾಟಕದಲ್ಲಿ ರಂಜಾನ್ ಹಬ್ಬ ಆಚರಣೆಗೊಳ್ಳಲಿದೆ ಎಂದು ಧಾರ್ಮಿಕ ಮುಖಂಡರು ಪ್ರಕಟಿಸಿದ್ದಾರೆ.
ಭಾರತವು ವಿವಿಧ ಧರ್ಮ, ಸಂಸ್ಕೃತಿ, ಸಂಪ್ರದಾಯ, ಜನಾಂಗಗಳು ಮತ್ತು ಆಚರಣೆಗಳಿಗೆ ನೆಲೆಯಾಗಿರುವ ದೇಶ. ಈ ಕಾರಣದಿಂದಾಗಿ, ಭಾರತದಲ್ಲಿ ವರ್ಷವಿಡೀ ಹಲವಾರು ಹಬ್ಬಗಳನ್ನು ಆಚರಿಸುತ್ತದೆ. ಈದ್-ಉಲ್-ಫಿತರ್ ಇಸ್ಲಾಂ ಧರ್ಮದಲ್ಲಿ ಆಚರಿಸಲಾಗುವ ಪವಿತ್ರ ಹಬ್ಬಗಳಲ್ಲಿ ಒಂದು. ರಂಜಾನ್ ನ 30 ದಿನಗಳ ಉದ್ದಕ್ಕೂ ಮುಸ್ಲಿಮರು ಉಪವಾಸ ಆಚರಿಸುವ ಮೂಲಕ ಈ ತಿಂಗಳನ್ನು ವರ್ಷದ ಪವಿತ್ರ ತಿಂಗಳಾಗಿಸುತ್ತಾರೆ. ಈ ತಿಂಗಳಲ್ಲಿ, ಇಸ್ಲಾಂ ಧರ್ಮವನ್ನು ಅನುಸರಿಸುವ ಮುಸ್ಲಿಮರು ಸೂರ್ಯೋದಯಕ್ಕೂ ಮುನ್ನ ಸೂರ್ಯಾಸ್ತದವರೆಗೆ ಉಪವಾಸ ಇರುತ್ತಾರೆ.
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…