ಕೇಂದ್ರದಲ್ಲಿ ಈ ಬಾರಿ ಬಿಜೆಪಿಗೆ ಭಾರೀ ಸ್ಪರ್ಧೆಯನ್ನಯೊಡ್ಡಿ ಸೋಲಿಸಲು ವಿರೋಧ ಪಕ್ಷಗಳೆಲ್ಲಾ ಒಗ್ಗೂಡಲು ಮುಂದೆ ಬಂದಿದ್ದು, ಎಲ್ಲಾ ಪ್ರತಿಪಕ್ಷ ನಾಯಕರುಗಳ ಎರಡನೇ ಸುತ್ತಿನ ಸಭೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ.
ಸುಮಾರು 80 ಮಂದಿ ವಿರೋಧ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದು ಜುಲೈ 17ರಂದು ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಔತಣಕೂಟ ಏರ್ಪಡಿಸಿದ್ದಾರೆ.
ಈ ಹಿನ್ನೆಲೆ ಔತಣಕೂಟ ಸಭೆಗೆ ವಿವಿಧ ಪಕ್ಷಗಳ ಮುಖಂಡರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕೊಲ್ಕತ್ತಾ ಮತ್ತು ಉತ್ತರ ಪ್ರದೇಶದಿಂದ ಬೆಂಗಳೂರಿಗೆ ಆಗಮನ ಮಾಡುತ್ತಿರೋ ವಿಪಕ್ಷ ನಾಯಕರು. ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಡೆರೆಕ್ ಒ ಬ್ರೇನ್, ಸಮಾಜವಾದಿ ಪಾರ್ಟಿಯ ಲಾಲ್ ಜಿ ವರ್ಮಾ, ರಾಮಚಂದ್ರ ರಾಜ್ಯಾಭಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಮೂವರು ನಾಯಕರನ್ನ ಶಾಸಕರಾದ ಶರತ್ ಬಚ್ಚೇಗೌಡ, ಎ.ಸಿ.ಶ್ರೀನಿವಾಸ್ ಬರಮಾಡಿಕೊಂಡರು.
ಒಬ್ಬೊಬ್ಬ ಪಾರ್ಟಿ ನಾಯಕರನ್ನ ಬರಮಾಡಿಕೊಳ್ಳಲು ಒಬ್ಬೋಬ್ವ ಶಾಸಕರ ನೇಮಕ ಮಾಡಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…