ಕೇಂದ್ರದಲ್ಲಿ ಈ ಬಾರಿ ಬಿಜೆಪಿಗೆ ಭಾರೀ ಸ್ಪರ್ಧೆಯನ್ನಯೊಡ್ಡಿ ಸೋಲಿಸಲು ವಿರೋಧ ಪಕ್ಷಗಳೆಲ್ಲಾ ಒಗ್ಗೂಡಲು ಮುಂದೆ ಬಂದಿದ್ದು, ಎಲ್ಲಾ ಪ್ರತಿಪಕ್ಷ ನಾಯಕರುಗಳ ಎರಡನೇ ಸುತ್ತಿನ ಸಭೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ.
ಸುಮಾರು 80 ಮಂದಿ ವಿರೋಧ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದು ಜುಲೈ 17ರಂದು ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಔತಣಕೂಟ ಏರ್ಪಡಿಸಿದ್ದಾರೆ.
ಈ ಹಿನ್ನೆಲೆ ಔತಣಕೂಟ ಸಭೆಗೆ ವಿವಿಧ ಪಕ್ಷಗಳ ಮುಖಂಡರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕೊಲ್ಕತ್ತಾ ಮತ್ತು ಉತ್ತರ ಪ್ರದೇಶದಿಂದ ಬೆಂಗಳೂರಿಗೆ ಆಗಮನ ಮಾಡುತ್ತಿರೋ ವಿಪಕ್ಷ ನಾಯಕರು. ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಡೆರೆಕ್ ಒ ಬ್ರೇನ್, ಸಮಾಜವಾದಿ ಪಾರ್ಟಿಯ ಲಾಲ್ ಜಿ ವರ್ಮಾ, ರಾಮಚಂದ್ರ ರಾಜ್ಯಾಭಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಮೂವರು ನಾಯಕರನ್ನ ಶಾಸಕರಾದ ಶರತ್ ಬಚ್ಚೇಗೌಡ, ಎ.ಸಿ.ಶ್ರೀನಿವಾಸ್ ಬರಮಾಡಿಕೊಂಡರು.
ಒಬ್ಬೊಬ್ಬ ಪಾರ್ಟಿ ನಾಯಕರನ್ನ ಬರಮಾಡಿಕೊಳ್ಳಲು ಒಬ್ಬೋಬ್ವ ಶಾಸಕರ ನೇಮಕ ಮಾಡಲಾಗಿದೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…