ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಏ.14ರ ಮಂಗಳವಾರದಂದು ಬೆಳಗ್ಗೆ 9ಕ್ಕೆ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿದೆ…
ಶ್ರೀ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ (ರಿ)ಯ ಅಧ್ಯಕ್ಷರಾದ ಎ. ರಾಮಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅಧ್ಯಕ್ಷತೆ ವಹಿಸಲಿದ್ದಾರೆ..
ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಡಿ.ಎಂ.ರೇಣುಕಾಮೂರ್ತಿ, ಶ್ರೀ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ (ರಿ)ಯ ಉಪಾಧ್ಯಕ್ಷ ಪಿ.ವಿ. ಶ್ರೀನಿವಾಸಮೂರ್ತಿ, ಗೌರವ ಕಾರ್ಯದರ್ಶಿ ಎಸ್. ಪ್ರಕಾಶ್, ಸಹ ಕಾರ್ಯದರ್ಶಿ, ಖಜಾಂಚಿ, ನಿರ್ದೇಶಕರು, ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ಪ್ರಾಂಶುಪಾಲರಾದ ಡಾ. ವೆಂಕಟೇಶ್ ರೆಡ್ಡಿ, ವಿದ್ಯಾರ್ಥಿ/ವಿದ್ಯಾರ್ಥಿನಿಯರು ಭಾಗಿಯಾಗಲಿದ್ದಾರೆ..
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…