ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಏ.14ರ ಮಂಗಳವಾರದಂದು ಬೆಳಗ್ಗೆ 9ಕ್ಕೆ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿದೆ…
ಶ್ರೀ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ (ರಿ)ಯ ಅಧ್ಯಕ್ಷರಾದ ಎ. ರಾಮಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅಧ್ಯಕ್ಷತೆ ವಹಿಸಲಿದ್ದಾರೆ..
ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಡಿ.ಎಂ.ರೇಣುಕಾಮೂರ್ತಿ, ಶ್ರೀ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ (ರಿ)ಯ ಉಪಾಧ್ಯಕ್ಷ ಪಿ.ವಿ. ಶ್ರೀನಿವಾಸಮೂರ್ತಿ, ಗೌರವ ಕಾರ್ಯದರ್ಶಿ ಎಸ್. ಪ್ರಕಾಶ್, ಸಹ ಕಾರ್ಯದರ್ಶಿ, ಖಜಾಂಚಿ, ನಿರ್ದೇಶಕರು, ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ಪ್ರಾಂಶುಪಾಲರಾದ ಡಾ. ವೆಂಕಟೇಶ್ ರೆಡ್ಡಿ, ವಿದ್ಯಾರ್ಥಿ/ವಿದ್ಯಾರ್ಥಿನಿಯರು ಭಾಗಿಯಾಗಲಿದ್ದಾರೆ..
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…