ನಮ್ಮ ಸಾಲವನ್ನು ಸಿಎಂ ಸಿದ್ದರಾಮಯ್ಯ ಮನ್ನಾ ಮಾಡುತ್ತಾರೆ, ನಾವು ಸಾಲ ಮರುಪಾವತಿ ಮಾಡಲ್ಲ. ನೀವು ಸಾಲದ ಕಂತು ಕೇಳಿಕೊಂಡು ಪದೇ ಪದೇ ಮನೆಗಳ ಬಳಿ ಬರಬೇಡಿ ಎಂದು ಸಾಲ ವಸೂಲಿಗೆ ಬಂದಿದ್ದ ಕ್ಯಾಲನೂರು ಸೊಸೈಟಿ ಸಿಬ್ಬಂದಿ ವಿರುದ್ಧ ಮಹಿಳೆಯರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೋಲಾರ ತಾಲ್ಲೂಕಿನ ಕ್ಯಾಲನೂರು ಗ್ರಾಮದಲ್ಲಿ ನಡೆದಿದೆ.
ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಅವರು ವೇಮಗಲ್ ನಡೆದ ಸ್ತ್ರೀ ಶಕ್ತಿ ಮಹಿಳಾ ಸಮಾವೇಶದಲ್ಲಿ ಭಾಷಣದಲ್ಲಿ ಹೇಳಿದ್ದರು. ನಿಮ್ಮ ಸಂಘಗಳ ಸಾಲದ ಕಂತುಗಳನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು ಎಂದ ಮಹಿಳೆಯರು.
ಸಿದ್ದರಾಮಯ್ಯ ಅವರು ಇನ್ನೂ ಕೆಲವೇ ದಿನಗಳಲ್ಲಿ ನಮ್ಮ ಸಂಘಗಳ ಸಾಲ ಮನ್ನಾ ಮಾಡುತ್ತಾರೆ, ನೀವ್ಯಾಕೆ ಸಾಲ ಮರುಪಾವತಿಗೆ ಒತ್ತಡ ಹಾಕುವಿರಿ, ಸಾಲಮನ್ನಾ ಮಾಡುವವರೆಗೆ ಸಾಲ ವಸೂಲಾತಿಗೆ ನಮ್ಮ ಮನೆ ಬಾಗಿಲಿಗೆ ಬರಬೇಡಿ ಎಂದು ಸೊಸೈಟಿ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ,
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…