ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ತ್ಯಾಮಗೊಂಡ್ಲು ಪಟ್ಟಣದ ನಿವಾಸಿ ಡ್ಯಾನ್ಸರ್ ಸುಧೀಂದ್ರ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ನಡೆದಿದೆ.
ನಿನ್ನೆಯಷ್ಟೇ ಮಾರುತಿ ಸುಜುಕಿ ಕಂಪನಿಯ ಎಕೋ ಹೊಸ ಕಾರನ್ನು ಡೆಲಿವರಿ ಪಡೆಯಲಾಗಿತ್ತು, ಆದರೆ, ರಸ್ತೆ ಮಧ್ಯೆ ಕಾರು ಕೆಟ್ಟು ನಿಂತ್ತಿದ್ದರಿಂದ ಪರೀಕ್ಷಿಸಲು ಆಚೆ ಬಂದಾಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಡ್ಯಾನ್ಸರ್ ಸಾವನ್ನಪ್ಪಿದ್ದಾನೆ. ಮೃತ ಸುಧೀಂದ್ರ ಜೀ ಕನ್ನಡದ ಸೈ ಡ್ಯಾನ್ಸ್ ಶೋ ಸೇರಿದಂತೆ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದನು.
ಮಾರುತಿ ಕಂಪನಿಯ ಕಳಪೆ ಗುಣಮಟ್ಟವೇ ಸಾವಿಗೆ ಕಾರಣ ಎಂದು ಸಾರ್ವಜನಿಕರ ಆರೋಪ ಮಾಡುತ್ತಿದ್ದಾರೆ.
ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…