ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಖರೀದಿಸಲು ದೊಡ್ಡಬಳ್ಳಾಪುರದ ಗುಂಡಮಗೆರೆ ಕ್ರಾಸ್ ಬಳಿಯ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಗೋದಾಮುಗಳಲ್ಲಿ ಸ್ಥಾಪಿಸಲಾಗಿರುವ ರಾಗಿ ಖರೀದಿ ಕೇಂದ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ರಾಗಿ ತರುತ್ತಿರುವುದರಿಂದ ಜನಸಂದಣಿ ಉಂಟಾಗುತ್ತಿದೆ.
ನೋಂದಣಿ ಸಮಯದಲ್ಲಿ ನೀಡಿರುವ ನಿಗದಿತ ದಿನಾಂಕಗಳಂದೇ ರೈತರು ತಮ್ಮ ರಾಗಿ ತರಬೇಕು. ಎಲ್ಲಾ ನೋಂದಾಯಿತ ರೈತರ ರಾಗಿ ದಾಸ್ತಾನನ್ನು ತೆಗೆದುಕೊಳ್ಳಲಾಗುವುದು. ರೈತಬಾಂಧವರು ಯಾವುದೇ ಆತಂಕಕ್ಕೆ ಒಳಗಾಗದೇ ತಮಗೆ ನೀಡಿರುವ ದಿನಾಂಕಗಳಂದೇ ರಾಗಿಯನ್ನು ಖರೀದಿ ಕೇಂದ್ರಕ್ಕೆ ತರಬೇಕು ಎಂದು ತಿಳಿಸಿರುವ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕಚೇರಿ
ಹೆಚ್ಚಿನ ವಿವರಗಳಿಗೆ 99640 90996,90368 78847. ಅಥವಾ 63660 21925 ಖರೀದಿ ಅಧಿಕಾರಿಗಳ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…