ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ 36 ಶಾಸಕರಿಗೆ ಮಣೆ: ಮಸ್ಕಿ ಶಾಸಕರ ಹೆಸರಿದ್ದರೂ ಹುದ್ದೆ ತೋರಿಸಿಲ್ಲ

ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿರುವ ಮೊದಲ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಒಟ್ಟು 36 ಶಾಸಕರನ್ನ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನ ಆಯ್ಕೆ ಮಾಡಲಾಗಿದೆ.

ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ

1.ಕನೀಜ್ ಫಾತಿಮಾ‌:  ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ

2.ಎನ್.ಎ. ಹಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

3.ಎಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ

4.ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

5.ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)

6.ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ

7.ಎಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

8.ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ

9.ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

10.ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ

11.ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್

12.ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ

13.ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ

14.ಬಿ.ಕೆ.ಸಂಗಮೇಶ್ವರ: ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ

15.ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ

16.ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ

17.ಸತೀಶ್‌ ಕೃಷ್ಣ ಸೈಲ್:‌ ಕರ್ನಾಟಕ ಮಾರ್ಕೆಟಿಂಗ್‌ ಕನ್ಸಲ್ಟೆಂಟ್‌ ಏಜೆನ್ಸೀಸ್‌

18.ಶರತ್‌ ಕುಮಾರ್‌ ಬಚ್ಚೇಗೌಡ: ವಿದುತ್ಮಾನ ಅಭಿವೃದ್ದಿ ನಿಗಮ ನಿಯಮಿತ

19.ಜೆ. ಎನ್‌ ಗಣೇಶ್‌: ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮ ನಿಯಮಿತ

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

3 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

3 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

11 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

1 day ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago