ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ 36 ಶಾಸಕರಿಗೆ ಮಣೆ: ಮಸ್ಕಿ ಶಾಸಕರ ಹೆಸರಿದ್ದರೂ ಹುದ್ದೆ ತೋರಿಸಿಲ್ಲ

ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿರುವ ಮೊದಲ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಒಟ್ಟು 36 ಶಾಸಕರನ್ನ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನ ಆಯ್ಕೆ ಮಾಡಲಾಗಿದೆ.

ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ

1.ಕನೀಜ್ ಫಾತಿಮಾ‌:  ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ

2.ಎನ್.ಎ. ಹಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

3.ಎಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ

4.ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

5.ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)

6.ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ

7.ಎಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

8.ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ

9.ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

10.ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ

11.ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್

12.ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ

13.ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ

14.ಬಿ.ಕೆ.ಸಂಗಮೇಶ್ವರ: ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ

15.ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ

16.ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ

17.ಸತೀಶ್‌ ಕೃಷ್ಣ ಸೈಲ್:‌ ಕರ್ನಾಟಕ ಮಾರ್ಕೆಟಿಂಗ್‌ ಕನ್ಸಲ್ಟೆಂಟ್‌ ಏಜೆನ್ಸೀಸ್‌

18.ಶರತ್‌ ಕುಮಾರ್‌ ಬಚ್ಚೇಗೌಡ: ವಿದುತ್ಮಾನ ಅಭಿವೃದ್ದಿ ನಿಗಮ ನಿಯಮಿತ

19.ಜೆ. ಎನ್‌ ಗಣೇಶ್‌: ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮ ನಿಯಮಿತ

Ramesh Babu

Journalist

Recent Posts

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲು

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ವಿಧೇಯಕ ಅಂಗೀಕಾರವಾಗಲು 326 ಸದಸ್ಯರ ಬೆಂಬಲ‌ ಬೇಕಿತ್ತು.‌ ಒಟ್ಟಾರೆ 489 ಸದಸ್ಯರು ಮತ…

8 hours ago

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಹಾಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ

2016ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ…

11 hours ago

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆ

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು…

14 hours ago

ಲವ್ ಜಿಹಾದ್ ಮತ್ತೊಮ್ಮೆ ಇಡೀ ದೇಶಾದ್ಯಂತ ಮಾಧ್ಯಮಗಳಲ್ಲಿ ಚರ್ಚೆ

ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…

22 hours ago

ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…

1 day ago

LKG, UKG ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ…

1 day ago