ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿರುವ ಮೊದಲ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಒಟ್ಟು 36 ಶಾಸಕರನ್ನ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನ ಆಯ್ಕೆ ಮಾಡಲಾಗಿದೆ.
ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ
1.ಕನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
2.ಎನ್.ಎ. ಹಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
3.ಎಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
4.ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
5.ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)
6.ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ
7.ಎಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
8.ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ
9.ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
10.ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ
11.ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್
12.ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ
13.ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ
14.ಬಿ.ಕೆ.ಸಂಗಮೇಶ್ವರ: ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ
15.ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ
16.ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ
17.ಸತೀಶ್ ಕೃಷ್ಣ ಸೈಲ್: ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಏಜೆನ್ಸೀಸ್
19.ಜೆ. ಎನ್ ಗಣೇಶ್: ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮ ನಿಯಮಿತ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…