ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ 12ನೇ ಘಟಿಕೋತ್ಸವ, 1281 ವಿದ್ಯಾರ್ಥಿಗಳಿಗೆ ಪದವಿ ವಿತರಣೆ

ಯಲಹಂಕ: ನಿಟ್ಟೆ ಮೀನಾಕ್ಷಿ ತಾಂತ್ರಿಕ  ಮಹಾವಿದ್ಯಾಲಯದಲ್ಲಿ ನಡೆದ  12 ನೇ ಘಟಿಕೋತ್ಸವ  ಕಾರ್ಯಕ್ರಮದಲ್ಲಿ  1281 ವಿದ್ಯಾರ್ಥಿಗಳು ಬ್ಯಾಚುಲರ್ ಆಫ್ ಇಂಜಿನಿಯರಿಂಗ್ ಹಾಗೂ ಮಾಸ್ಟರ್ಸ್  ಪದವಿ ಪಡೆದರು.

ನಿಟ್ಟೆ ಮೀನಾಕ್ಷಿ  ತಾಂತ್ರಿಕ  ಮಹಾವಿದ್ಯಾಲಯದ ಅವರಣದಲ್ಲಿ 12 ನೇ ಘಟಿಕೋತ್ಸವ ಕಾರ್ಯಕ್ರಮ ಅಯೋಜನೆ ಮಾಡಲಾಗಿತ್ತು, ಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿಶ್ವವಿದ್ಯಾಲಯದ ಕುಲಪತಿಗಳಾದ ಡಾ॥ವಿದ್ಯಾಶಂಕರ್ ಎಸ್, ಕರ್ನಾಟಕ  ಕೇಂದ್ರೀಯ  ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ  ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೋ ಎನ್,ಆರ್, ಶೆಟ್ಟಿ ಮತ್ತು ನಿಟ್ಟೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ  ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಭಾಗವಹಿಸಿದರು.

ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕದೊಂದಿಗೆ ಪದವಿ ವಿತರಣೆ ಮಾಡಲಾಯಿತು, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಚಂದ್ರಶೇಖರ್  ಎಲ್ ಪ್ರತಿಷ್ಠಿತ  ನಿಟ್ಟೆ ಗುಲಾಬಿಶೆಟ್ಟಿ ಸ್ಮರಣಾರ್ಥ  ಚಿನ್ನದ ಪದಕ ಪಡೆದರು, ಅತ್ಯುತ್ತಮ  ವಿದ್ಯಾರ್ಥಿನಿಗೆ ಸಲ್ಲುವ ನಿಟ್ಟೆ ಮೀನಾಕ್ಷಿ  ಹೆಗ್ಡೆ ಸ್ಮರಣಾರ್ಥ  ಚಿನ್ನದ ಪದಕ ಮೆಕ್ಯಾನಿಕ್ ಇಂಜಿನಿಯರಿಂಗ್ ವಿಭಾಗದ ಅಲಿನಿ ಕ್ರೈಸ್ಟ್ ಪೌಲ್ ಪಡೆದರು, ಅತ್ಯುತ್ತಮ ವಿದ್ಯಾರ್ಥಿಗೆ ಸಲ್ಲುವ ಜಸ್ಟಿಸ್ ಕೆ.ಎಸ್. ಹೆಗ್ಡೆ  ಸ್ಮರಣಾರ್ಥ  ಚಿನ್ನದ ಪದಕವನ್ನ ಕಂಪ್ಯೂಟರ್  ಸೈನ್ಸ್ ವಿಭಾಗದ ಕರಣ್ ಆರ್ ಪಡೆದರು.

Ramesh Babu

Journalist

Recent Posts

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

8 hours ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

9 hours ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

16 hours ago

ಫುಟ್ ಪಾತ್…… (ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ….)

Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…

18 hours ago

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

1 day ago

ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…

1 day ago