ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ 12ನೇ ಘಟಿಕೋತ್ಸವ, 1281 ವಿದ್ಯಾರ್ಥಿಗಳಿಗೆ ಪದವಿ ವಿತರಣೆ

ಯಲಹಂಕ: ನಿಟ್ಟೆ ಮೀನಾಕ್ಷಿ ತಾಂತ್ರಿಕ  ಮಹಾವಿದ್ಯಾಲಯದಲ್ಲಿ ನಡೆದ  12 ನೇ ಘಟಿಕೋತ್ಸವ  ಕಾರ್ಯಕ್ರಮದಲ್ಲಿ  1281 ವಿದ್ಯಾರ್ಥಿಗಳು ಬ್ಯಾಚುಲರ್ ಆಫ್ ಇಂಜಿನಿಯರಿಂಗ್ ಹಾಗೂ ಮಾಸ್ಟರ್ಸ್  ಪದವಿ ಪಡೆದರು.

ನಿಟ್ಟೆ ಮೀನಾಕ್ಷಿ  ತಾಂತ್ರಿಕ  ಮಹಾವಿದ್ಯಾಲಯದ ಅವರಣದಲ್ಲಿ 12 ನೇ ಘಟಿಕೋತ್ಸವ ಕಾರ್ಯಕ್ರಮ ಅಯೋಜನೆ ಮಾಡಲಾಗಿತ್ತು, ಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿಶ್ವವಿದ್ಯಾಲಯದ ಕುಲಪತಿಗಳಾದ ಡಾ॥ವಿದ್ಯಾಶಂಕರ್ ಎಸ್, ಕರ್ನಾಟಕ  ಕೇಂದ್ರೀಯ  ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ  ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೋ ಎನ್,ಆರ್, ಶೆಟ್ಟಿ ಮತ್ತು ನಿಟ್ಟೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ  ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಭಾಗವಹಿಸಿದರು.

ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕದೊಂದಿಗೆ ಪದವಿ ವಿತರಣೆ ಮಾಡಲಾಯಿತು, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಚಂದ್ರಶೇಖರ್  ಎಲ್ ಪ್ರತಿಷ್ಠಿತ  ನಿಟ್ಟೆ ಗುಲಾಬಿಶೆಟ್ಟಿ ಸ್ಮರಣಾರ್ಥ  ಚಿನ್ನದ ಪದಕ ಪಡೆದರು, ಅತ್ಯುತ್ತಮ  ವಿದ್ಯಾರ್ಥಿನಿಗೆ ಸಲ್ಲುವ ನಿಟ್ಟೆ ಮೀನಾಕ್ಷಿ  ಹೆಗ್ಡೆ ಸ್ಮರಣಾರ್ಥ  ಚಿನ್ನದ ಪದಕ ಮೆಕ್ಯಾನಿಕ್ ಇಂಜಿನಿಯರಿಂಗ್ ವಿಭಾಗದ ಅಲಿನಿ ಕ್ರೈಸ್ಟ್ ಪೌಲ್ ಪಡೆದರು, ಅತ್ಯುತ್ತಮ ವಿದ್ಯಾರ್ಥಿಗೆ ಸಲ್ಲುವ ಜಸ್ಟಿಸ್ ಕೆ.ಎಸ್. ಹೆಗ್ಡೆ  ಸ್ಮರಣಾರ್ಥ  ಚಿನ್ನದ ಪದಕವನ್ನ ಕಂಪ್ಯೂಟರ್  ಸೈನ್ಸ್ ವಿಭಾಗದ ಕರಣ್ ಆರ್ ಪಡೆದರು.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

3 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

6 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

11 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

12 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

12 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

14 hours ago