ಚಿಂತಾಮಣಿ: ಹಣಕಾಸಿನ ವಿಚಾರಕ್ಕೆ ಬಾರ್ ಕ್ಯಾಶಿಯರ್ ಹಾಗೂ ಮತ್ತೊಂದು ವ್ಯಕ್ತಿ ನಡುವೆ ಆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಇಂದು ಮಧ್ಯಾಹ್ನ ಚಿಂತಾಮಣಿ ನಗರದಲ್ಲಿ ನಡೆದಿದೆ.
ತಾಲೂಕಿನ ಚಿಲಕಲನೇರ್ಪು ಹೋಬಳಿ ಬುಡುಗುಂಟೆ ಗ್ರಾಮದ ಚಲಪತಿ ರವರ ಪುತ್ರ ಹೇಮಂತ್ ಕುಮಾರ್ (25), ಗುರುವಾರ ರಾತ್ರಿ ಹಣಕಾಸಿನ ವಿಚಾರಕ್ಕೆ ಆರ್.ಆರ್ ಬಾರ್ ಕ್ಯಾಶಿಯರ್ ನಡುವೆ ಗಲಾಟೆಯಾಗಿದೆ.
ಪುನಃ ಮತ್ತೆ ಇಂದು(ಶುಕ್ರವಾರ) ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿ ಆರ್ ಆರ್ ಬಾರ್ ಸಮೀಪವಿರುವ ಹೆಚ್.ಪಿ ಪೆಟ್ರೋಲ್ ಬಂಕ್ ನ ಕೊಠಡಿ ಒಂದರಲ್ಲಿ ಹೇಮಂತ್ ಕುಮಾರ್ ನನ್ನು ಬರ್ಬರಯಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕೊಲೆಯಾದ ಹೇಮಂತ್ ಒಂದು ವರ್ಷಗಳ ಹಿಂದೆ ಇದೆ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಗೊತ್ತಾಗಿದೆ.
ಇನ್ನು ಘಟನಾ ಸ್ಥಳಕ್ಕೆ ನಗರ ಠಾಣೆಯ ಆರಕ್ಷಕ ನಿರೀಕ್ಷಕರಾದ ರಂಗಶಾಮಯ್ಯ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…