ರಾಗಿ ಹುಲ್ಲು ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕೆರೆ ಏರಿ ಮೇಲಿಂದ ನೀರಿಲ್ಲದ ಕೆರೆಗೆ ಪಲ್ಟಿ ಹೊಡೆದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಕೆರೆ ಏರಿ ಮೇಲೆ ನಡೆದಿದೆ….
ನೆಲಮಂಗಲದಿಂದ ದೊಡ್ಡಬಳ್ಳಾಪುರಕ್ಕೆ ಬರುವ ವೇಳೆ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಘಟನೆ ನಡೆದಿದೆ.
ಇದೇ ಜಾಗದಲ್ಲಿ ಕೆಲ ದಿನಗಳಿಂದೆ ಕ್ಯಾಂಟರ್ ಲಾರಿ ಆಯಾತಪ್ಪಿ ಏರಿ ರಸ್ತೆಯಿಂದ ಕೆರೆ ಕಡೆಗೆ ಸ್ವಲ್ಪ ವಾಲಿತ್ತು. ಇಂದು ರಾಗಿ ಹುಲ್ಲಿನ ಲಾರಿ ಪಲ್ಟಿ ಹೊಡೆದಿದೆ.
ಕೆರೆ ಏರಿ ಮೇಲಿನ ರಸ್ತೆ ಕಿರಿದಾಗಿದ್ದು, ಇಲ್ಲಿ ಭಾರೀ ಗಾತ್ರದ ವಾಹನಗಳು ಪ್ರತಿನಿತ್ಯ ಸಂಚರಿಸುತ್ತವೆ. ಅತಿ ವೇಗ, ಓವರ್ ಟೇಕ್ ಮಾಡುವುದು, ಎದ್ವಾತದ್ವ ವಾಹನ ಚಲಾಯಿಸುವುದು ಇಲ್ಲಿನ ಅಪಘಾತಗಳಿಗೆ ಕಾರಣವಾಗಿದೆ….
ಕೆರೆ ಏರಿ ಮೇಲಿನ ರಸ್ತೆಯಲ್ಲಿ ಯಾವುದೇ ಸಂಚಾರಿ ನಿಯಮಗಳ ಸೂಚನ ಫಲಕಗಳು ಕಣ್ಮರೆಯಾಗಿವೆ. ರಸ್ತೆಯನ್ನು ಕಾಲಕ್ಕೆ ತಕ್ಕಂತೆ ದುರಸ್ತಿ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…