ರಾಗಿ ಹುಲ್ಲು ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕೆರೆ ಏರಿ ಮೇಲಿಂದ ನೀರಿಲ್ಲದ ಕೆರೆಗೆ ಪಲ್ಟಿ ಹೊಡೆದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಕೆರೆ ಏರಿ ಮೇಲೆ ನಡೆದಿದೆ….
ನೆಲಮಂಗಲದಿಂದ ದೊಡ್ಡಬಳ್ಳಾಪುರಕ್ಕೆ ಬರುವ ವೇಳೆ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಘಟನೆ ನಡೆದಿದೆ.
ಇದೇ ಜಾಗದಲ್ಲಿ ಕೆಲ ದಿನಗಳಿಂದೆ ಕ್ಯಾಂಟರ್ ಲಾರಿ ಆಯಾತಪ್ಪಿ ಏರಿ ರಸ್ತೆಯಿಂದ ಕೆರೆ ಕಡೆಗೆ ಸ್ವಲ್ಪ ವಾಲಿತ್ತು. ಇಂದು ರಾಗಿ ಹುಲ್ಲಿನ ಲಾರಿ ಪಲ್ಟಿ ಹೊಡೆದಿದೆ.
ಕೆರೆ ಏರಿ ಮೇಲಿನ ರಸ್ತೆ ಕಿರಿದಾಗಿದ್ದು, ಇಲ್ಲಿ ಭಾರೀ ಗಾತ್ರದ ವಾಹನಗಳು ಪ್ರತಿನಿತ್ಯ ಸಂಚರಿಸುತ್ತವೆ. ಅತಿ ವೇಗ, ಓವರ್ ಟೇಕ್ ಮಾಡುವುದು, ಎದ್ವಾತದ್ವ ವಾಹನ ಚಲಾಯಿಸುವುದು ಇಲ್ಲಿನ ಅಪಘಾತಗಳಿಗೆ ಕಾರಣವಾಗಿದೆ….
ಕೆರೆ ಏರಿ ಮೇಲಿನ ರಸ್ತೆಯಲ್ಲಿ ಯಾವುದೇ ಸಂಚಾರಿ ನಿಯಮಗಳ ಸೂಚನ ಫಲಕಗಳು ಕಣ್ಮರೆಯಾಗಿವೆ. ರಸ್ತೆಯನ್ನು ಕಾಲಕ್ಕೆ ತಕ್ಕಂತೆ ದುರಸ್ತಿ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…