ರಾಗಿ ಹುಲ್ಲು ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕೆರೆ ಏರಿ ಮೇಲಿಂದ ನೀರಿಲ್ಲದ ಕೆರೆಗೆ ಪಲ್ಟಿ ಹೊಡೆದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಕೆರೆ ಏರಿ ಮೇಲೆ ನಡೆದಿದೆ….
ನೆಲಮಂಗಲದಿಂದ ದೊಡ್ಡಬಳ್ಳಾಪುರಕ್ಕೆ ಬರುವ ವೇಳೆ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಘಟನೆ ನಡೆದಿದೆ.
ಇದೇ ಜಾಗದಲ್ಲಿ ಕೆಲ ದಿನಗಳಿಂದೆ ಕ್ಯಾಂಟರ್ ಲಾರಿ ಆಯಾತಪ್ಪಿ ಏರಿ ರಸ್ತೆಯಿಂದ ಕೆರೆ ಕಡೆಗೆ ಸ್ವಲ್ಪ ವಾಲಿತ್ತು. ಇಂದು ರಾಗಿ ಹುಲ್ಲಿನ ಲಾರಿ ಪಲ್ಟಿ ಹೊಡೆದಿದೆ.
ಕೆರೆ ಏರಿ ಮೇಲಿನ ರಸ್ತೆ ಕಿರಿದಾಗಿದ್ದು, ಇಲ್ಲಿ ಭಾರೀ ಗಾತ್ರದ ವಾಹನಗಳು ಪ್ರತಿನಿತ್ಯ ಸಂಚರಿಸುತ್ತವೆ. ಅತಿ ವೇಗ, ಓವರ್ ಟೇಕ್ ಮಾಡುವುದು, ಎದ್ವಾತದ್ವ ವಾಹನ ಚಲಾಯಿಸುವುದು ಇಲ್ಲಿನ ಅಪಘಾತಗಳಿಗೆ ಕಾರಣವಾಗಿದೆ….
ಕೆರೆ ಏರಿ ಮೇಲಿನ ರಸ್ತೆಯಲ್ಲಿ ಯಾವುದೇ ಸಂಚಾರಿ ನಿಯಮಗಳ ಸೂಚನ ಫಲಕಗಳು ಕಣ್ಮರೆಯಾಗಿವೆ. ರಸ್ತೆಯನ್ನು ಕಾಲಕ್ಕೆ ತಕ್ಕಂತೆ ದುರಸ್ತಿ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…