ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಅಭ್ಯರ್ಥಿಯನ್ನು ಅಪ್ಪಿಕೊಂಡ ಎಎಸ್‌ಐ ಅಮಾನತು

ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ ಅವರ ಚುನಾವಣಾ ಪ್ರಚಾರದ ವೇಳೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಮಾಧವಿ ಲತಾ ಅವರನ್ನು ಅಪ್ಪಿಕೊಂಡು ಹಸ್ತಲಾಘವ ಮಾಡಿ ಚುನಾವಣಾ ನೀತಿ‌ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆ ಹೈದರಾಬಾದ್ ನಗರ ಪೊಲೀಸ್ ಕಮಿಷನರ್ ಕೆ. ಶ್ರೀನಿವಾಸ ರೆಡ್ಡಿ ಅವರು ಅಮನಾತು ಮಾಡಿದ್ದಾರೆ.

ಎಎಸ್‌ಐ ಕರ್ತವ್ಯದಲ್ಲಿರುವಾಗ ಲತಾ ಅವರನ್ನು ತಬ್ಬಿಕೊಂಡು ಹಸ್ತಲಾಘವ ಮಾಡಿರುವ ವಿಡಿಯೋದಲ್ಲಿ ಸೆರೆಯಾಗಿದ್ದು. ಈ ಘಟನೆಯು ಹಿರಿಯ ಅಧಿಕಾರಿಗಳ ವಿಚಾರಣೆಗೆ ಕಾರಣವಾಯಿತು, ಇದರ ಪರಿಣಾಮವಾಗಿ ಎಎಸ್ಐ ಅವರನ್ನ ಅಮಾನತುಗೊಳಿಸಲಾಗಿದೆ.

ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಕೂಡ ಇತ್ತೀಚೆಗೆ ಬೇಗಂ ಬಜಾರ್‌ನಲ್ಲೊಲಿ ಮಸೀದಿಯತ್ತ ಬಾಣದ ಸನ್ನೆ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

" ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " ಡಾಕ್ಟರ್ ಬಾಬಾ ಸಾಹೇಬ್…

53 minutes ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

11 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

13 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

15 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

20 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

23 hours ago