ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ ಅವರ ಚುನಾವಣಾ ಪ್ರಚಾರದ ವೇಳೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಮಾಧವಿ ಲತಾ ಅವರನ್ನು ಅಪ್ಪಿಕೊಂಡು ಹಸ್ತಲಾಘವ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆ ಹೈದರಾಬಾದ್ ನಗರ ಪೊಲೀಸ್ ಕಮಿಷನರ್ ಕೆ. ಶ್ರೀನಿವಾಸ ರೆಡ್ಡಿ ಅವರು ಅಮನಾತು ಮಾಡಿದ್ದಾರೆ.
ಎಎಸ್ಐ ಕರ್ತವ್ಯದಲ್ಲಿರುವಾಗ ಲತಾ ಅವರನ್ನು ತಬ್ಬಿಕೊಂಡು ಹಸ್ತಲಾಘವ ಮಾಡಿರುವ ವಿಡಿಯೋದಲ್ಲಿ ಸೆರೆಯಾಗಿದ್ದು. ಈ ಘಟನೆಯು ಹಿರಿಯ ಅಧಿಕಾರಿಗಳ ವಿಚಾರಣೆಗೆ ಕಾರಣವಾಯಿತು, ಇದರ ಪರಿಣಾಮವಾಗಿ ಎಎಸ್ಐ ಅವರನ್ನ ಅಮಾನತುಗೊಳಿಸಲಾಗಿದೆ.
ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಕೂಡ ಇತ್ತೀಚೆಗೆ ಬೇಗಂ ಬಜಾರ್ನಲ್ಲೊಲಿ ಮಸೀದಿಯತ್ತ ಬಾಣದ ಸನ್ನೆ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…