ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾ ಅವರ ಚುನಾವಣಾ ಪ್ರಚಾರದ ವೇಳೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಮಾಧವಿ ಲತಾ ಅವರನ್ನು ಅಪ್ಪಿಕೊಂಡು ಹಸ್ತಲಾಘವ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನೆಲೆ ಹೈದರಾಬಾದ್ ನಗರ ಪೊಲೀಸ್ ಕಮಿಷನರ್ ಕೆ. ಶ್ರೀನಿವಾಸ ರೆಡ್ಡಿ ಅವರು ಅಮನಾತು ಮಾಡಿದ್ದಾರೆ.
ಎಎಸ್ಐ ಕರ್ತವ್ಯದಲ್ಲಿರುವಾಗ ಲತಾ ಅವರನ್ನು ತಬ್ಬಿಕೊಂಡು ಹಸ್ತಲಾಘವ ಮಾಡಿರುವ ವಿಡಿಯೋದಲ್ಲಿ ಸೆರೆಯಾಗಿದ್ದು. ಈ ಘಟನೆಯು ಹಿರಿಯ ಅಧಿಕಾರಿಗಳ ವಿಚಾರಣೆಗೆ ಕಾರಣವಾಯಿತು, ಇದರ ಪರಿಣಾಮವಾಗಿ ಎಎಸ್ಐ ಅವರನ್ನ ಅಮಾನತುಗೊಳಿಸಲಾಗಿದೆ.
ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಕೂಡ ಇತ್ತೀಚೆಗೆ ಬೇಗಂ ಬಜಾರ್ನಲ್ಲೊಲಿ ಮಸೀದಿಯತ್ತ ಬಾಣದ ಸನ್ನೆ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…