ಜಗತ್ತಿನ ದುಃಖದ ಪಯಣ ಪ್ರಾರಂಭವಾಗಿದ್ದು ಆದ್ದರಿಂದ ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸಲು ಮನವಿ ಮಾಡಿದ ಬೆಂಗಳೂರಿನ ಆಲ್ಫತ್ ಕಂಪನಿ ಮ್ಯಾನೇಜರ್ ಶ್ರೀಮತಿ. ಸೀತಾ ಲಕ್ಷ್ಮಿ.
ಭೂಮಿ ದಿನ ಪ್ರಯುಕ್ತ ತಾಲೂಕಿನ ಶಿವಪುರ ಬಳಿಯ ಹುಲಿವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಜೀವನ್ ಮುಕ್ತಿ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಭೂಮಿ ದಿನ ಆಚರಣೆಯಲ್ಲಿ ಗಿಡ ನೆಡುವುದರ ಮೂಲಕ ಆಚರಿಸಿ ಮಾತನಾಡಿದ ಅವರು, ಪ್ರಪಂಚದ ನೀರಿನಲ್ಲಿ ಕೇವಲ 2.7% ಮಾತ್ರ ಕುಡಿಯಲು ಯೋಗ್ಯವಾಗಿದೆ, ಜವಾಬ್ದಾರಿಯುತ ನಾಗರಿಕರಾಗಿ ನಾವು ನೀರನ್ನು ವ್ಯರ್ಥ ಮಾಡುವುದನ್ನು ನಿಲ್ಲಿಸಿ ನೀರನ್ನು ಉಳಿಸೋಣ ಎಂದು ತಿಳಿಸಿದರು.
ನೀರಿನ ಬಿಕ್ಕಟ್ಟನ್ನು ಒಟ್ಟಾಗಿ ನಾಗರೀಕರು ಎದುರಿಸಿದರೆ ಭೂಮಿ ಉಳಿಸುವುದರೊಂದಿಗೆ ಮನುಕುಲ ಮತ್ತು ಜೀವ ಸಂಕುಲವನ್ನು ಸಂರಕ್ಷಿಸಬಹುದು ಎಂದರು.
ಈ ವೇಳೆ ಜೀವನ್ ಮುಕ್ತಿ ಮುಖ್ಯಾಧಿಕಾರಿ ರೂಪಾ,
ಬೀಯಿಂಗ್ ಸೋಶಿಯಲ್ನ ಏಕ್ ನಾಯ್ ಶೂರತ್, ಫೌಂಡೇಶನ್ ಬೆಂಗಳೂರು ಪೌಂಡರ್ ಪ್ರವೀಣ್ ಶುಕ್ಲ, ಡಾ ಹುಲಿಕಲ್ ನಟರಾಜ್ ಮತ್ತು ಜಯರಾಂ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…