ಜಗತ್ತಿನ ದುಃಖದ ಪಯಣ ಪ್ರಾರಂಭವಾಗಿದ್ದು ಆದ್ದರಿಂದ ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸಲು ಮನವಿ ಮಾಡಿದ ಬೆಂಗಳೂರಿನ ಆಲ್ಫತ್ ಕಂಪನಿ ಮ್ಯಾನೇಜರ್ ಶ್ರೀಮತಿ. ಸೀತಾ ಲಕ್ಷ್ಮಿ.
ಭೂಮಿ ದಿನ ಪ್ರಯುಕ್ತ ತಾಲೂಕಿನ ಶಿವಪುರ ಬಳಿಯ ಹುಲಿವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಜೀವನ್ ಮುಕ್ತಿ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಭೂಮಿ ದಿನ ಆಚರಣೆಯಲ್ಲಿ ಗಿಡ ನೆಡುವುದರ ಮೂಲಕ ಆಚರಿಸಿ ಮಾತನಾಡಿದ ಅವರು, ಪ್ರಪಂಚದ ನೀರಿನಲ್ಲಿ ಕೇವಲ 2.7% ಮಾತ್ರ ಕುಡಿಯಲು ಯೋಗ್ಯವಾಗಿದೆ, ಜವಾಬ್ದಾರಿಯುತ ನಾಗರಿಕರಾಗಿ ನಾವು ನೀರನ್ನು ವ್ಯರ್ಥ ಮಾಡುವುದನ್ನು ನಿಲ್ಲಿಸಿ ನೀರನ್ನು ಉಳಿಸೋಣ ಎಂದು ತಿಳಿಸಿದರು.
ನೀರಿನ ಬಿಕ್ಕಟ್ಟನ್ನು ಒಟ್ಟಾಗಿ ನಾಗರೀಕರು ಎದುರಿಸಿದರೆ ಭೂಮಿ ಉಳಿಸುವುದರೊಂದಿಗೆ ಮನುಕುಲ ಮತ್ತು ಜೀವ ಸಂಕುಲವನ್ನು ಸಂರಕ್ಷಿಸಬಹುದು ಎಂದರು.
ಈ ವೇಳೆ ಜೀವನ್ ಮುಕ್ತಿ ಮುಖ್ಯಾಧಿಕಾರಿ ರೂಪಾ,
ಬೀಯಿಂಗ್ ಸೋಶಿಯಲ್ನ ಏಕ್ ನಾಯ್ ಶೂರತ್, ಫೌಂಡೇಶನ್ ಬೆಂಗಳೂರು ಪೌಂಡರ್ ಪ್ರವೀಣ್ ಶುಕ್ಲ, ಡಾ ಹುಲಿಕಲ್ ನಟರಾಜ್ ಮತ್ತು ಜಯರಾಂ ಸೇರಿದಂತೆ ಇತರರು ಉಪಸ್ಥಿತರಿದ್ದರು.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…