ಜಗತ್ತಿನ ದುಃಖದ ಪಯಣ ಪ್ರಾರಂಭವಾಗಿದ್ದು ಆದ್ದರಿಂದ ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸಲು ಮನವಿ ಮಾಡಿದ ಬೆಂಗಳೂರಿನ ಆಲ್ಫತ್ ಕಂಪನಿ ಮ್ಯಾನೇಜರ್ ಶ್ರೀಮತಿ. ಸೀತಾ ಲಕ್ಷ್ಮಿ.
ಭೂಮಿ ದಿನ ಪ್ರಯುಕ್ತ ತಾಲೂಕಿನ ಶಿವಪುರ ಬಳಿಯ ಹುಲಿವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಜೀವನ್ ಮುಕ್ತಿ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಭೂಮಿ ದಿನ ಆಚರಣೆಯಲ್ಲಿ ಗಿಡ ನೆಡುವುದರ ಮೂಲಕ ಆಚರಿಸಿ ಮಾತನಾಡಿದ ಅವರು, ಪ್ರಪಂಚದ ನೀರಿನಲ್ಲಿ ಕೇವಲ 2.7% ಮಾತ್ರ ಕುಡಿಯಲು ಯೋಗ್ಯವಾಗಿದೆ, ಜವಾಬ್ದಾರಿಯುತ ನಾಗರಿಕರಾಗಿ ನಾವು ನೀರನ್ನು ವ್ಯರ್ಥ ಮಾಡುವುದನ್ನು ನಿಲ್ಲಿಸಿ ನೀರನ್ನು ಉಳಿಸೋಣ ಎಂದು ತಿಳಿಸಿದರು.
ನೀರಿನ ಬಿಕ್ಕಟ್ಟನ್ನು ಒಟ್ಟಾಗಿ ನಾಗರೀಕರು ಎದುರಿಸಿದರೆ ಭೂಮಿ ಉಳಿಸುವುದರೊಂದಿಗೆ ಮನುಕುಲ ಮತ್ತು ಜೀವ ಸಂಕುಲವನ್ನು ಸಂರಕ್ಷಿಸಬಹುದು ಎಂದರು.
ಈ ವೇಳೆ ಜೀವನ್ ಮುಕ್ತಿ ಮುಖ್ಯಾಧಿಕಾರಿ ರೂಪಾ,
ಬೀಯಿಂಗ್ ಸೋಶಿಯಲ್ನ ಏಕ್ ನಾಯ್ ಶೂರತ್, ಫೌಂಡೇಶನ್ ಬೆಂಗಳೂರು ಪೌಂಡರ್ ಪ್ರವೀಣ್ ಶುಕ್ಲ, ಡಾ ಹುಲಿಕಲ್ ನಟರಾಜ್ ಮತ್ತು ಜಯರಾಂ ಸೇರಿದಂತೆ ಇತರರು ಉಪಸ್ಥಿತರಿದ್ದರು.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…