ನೀರನ್ನು ವ್ಯರ್ಥ ಮಾಡದೇ ಮಿತವಾಗಿ ಬಳಸಿ-ಆಲ್ಫತ್ ಕಂಪನಿ ಮ್ಯಾನೇಜರ್ ಸೀತಾ ಲಕ್ಷ್ಮಿ

ಜಗತ್ತಿನ ದುಃಖದ ಪಯಣ ಪ್ರಾರಂಭವಾಗಿದ್ದು ಆದ್ದರಿಂದ ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸಲು ಮನವಿ ಮಾಡಿದ ಬೆಂಗಳೂರಿನ ಆಲ್ಫತ್ ಕಂಪನಿ ಮ್ಯಾನೇಜರ್ ಶ್ರೀಮತಿ. ಸೀತಾ ಲಕ್ಷ್ಮಿ.

ಭೂಮಿ ದಿನ ಪ್ರಯುಕ್ತ ತಾಲೂಕಿನ ಶಿವಪುರ ಬಳಿಯ ಹುಲಿವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಜೀವನ್ ಮುಕ್ತಿ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಭೂಮಿ ದಿನ ಆಚರಣೆಯಲ್ಲಿ ಗಿಡ ನೆಡುವುದರ ಮೂಲಕ‌ ಆಚರಿಸಿ ಮಾತನಾಡಿದ ಅವರು, ಪ್ರಪಂಚದ ನೀರಿನಲ್ಲಿ ಕೇವಲ 2.7% ಮಾತ್ರ ಕುಡಿಯಲು ಯೋಗ್ಯವಾಗಿದೆ, ಜವಾಬ್ದಾರಿಯುತ ನಾಗರಿಕರಾಗಿ ನಾವು ನೀರನ್ನು ವ್ಯರ್ಥ ಮಾಡುವುದನ್ನು ನಿಲ್ಲಿಸಿ ನೀರನ್ನು ಉಳಿಸೋಣ ಎಂದು ತಿಳಿಸಿದರು.

ನೀರಿನ ಬಿಕ್ಕಟ್ಟನ್ನು ಒಟ್ಟಾಗಿ ನಾಗರೀಕರು ಎದುರಿಸಿದರೆ ಭೂಮಿ ಉಳಿಸುವುದರೊಂದಿಗೆ ಮನುಕುಲ ಮತ್ತು ಜೀವ ಸಂಕುಲವನ್ನು ಸಂರಕ್ಷಿಸಬಹುದು ಎಂದರು.

ಈ ವೇಳೆ ಜೀವನ್ ಮುಕ್ತಿ ಮುಖ್ಯಾಧಿಕಾರಿ ರೂಪಾ,
ಬೀಯಿಂಗ್ ಸೋಶಿಯಲ್ನ ಏಕ್ ನಾಯ್ ಶೂರತ್, ಫೌಂಡೇಶನ್ ಬೆಂಗಳೂರು ಪೌಂಡರ್ ಪ್ರವೀಣ್ ಶುಕ್ಲ, ಡಾ ಹುಲಿಕಲ್ ನಟರಾಜ್ ಮತ್ತು ಜಯರಾಂ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

1 hour ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

6 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

8 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

9 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

23 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

1 day ago