ಬುಲಂದ್ಶಹರ್: ಉತ್ತರ ಪ್ರದೇಶದ ಬುಲಂದ್ಶಹರ್ನ ನರೋರಾ ಗಂಗಾ ಬ್ಯಾರೇಜ್ನಲ್ಲಿ ಎಂಟು ಅಡಿ ಉದ್ದದ ಮೊಸಳೆಯೊಂದು ಕಾಲುವೆಯಿಂದ ಹೊರಬಂದಿದೆ.
ಈ ಮೊಸಳೆ ಮತ್ತೆ ನೀರಿಗೆ ಹೋಗಲು ಪ್ರಯತ್ನಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿನ ಫುಲ್ ವೈರಲ್ ಆಗಿದೆ. ಈ ಘಟನೆಯು ಸುತ್ತಮುತ್ತಲಿನ ಜನರಲ್ಲಿ ಭಯವನ್ನು ಉಂಟುಮಾಡಿತ್ತು.
ಅರಣ್ಯ ಇಲಾಖೆ ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿ ನೀರಿಗೆ ಹೋಗಲು ಹೆಣಗಾಡುತ್ತಿದ್ದ ಮೊಸಳೆಯನ್ನು ರಕ್ಷಿಸುವ ಕಾರ್ಯ ನಡೆಸಿದರು.
ಮೊಸಳೆಯನ್ನು ಹಿಡಿದ ನಂತರ, ಅಧಿಕಾರಿಗಳು ಅದರ ಕೈ ಕಾಲುಗಳನ್ನು ಕಟ್ಟಿಹಾಕಿದರು ಮತ್ತು ಜನರು ಅದನ್ನು ತಮ್ಮ ಭುಜದ ಮೇಲೆ ಹೊತ್ತುಕೊಂಡು ಸುರಕ್ಷಿತ ಸ್ಥಳಕ್ಕೆ ಬಿಟ್ಟರು.
ಇದೇ ರೀತಿಯ ನಿದರ್ಶನಗಳು ನಗರದಲ್ಲಿ ನಡೆದಿವೆ. ಅಕ್ಟೋಬರ್ 2022 ರಲ್ಲಿ, ಬುಲಂದ್ಶಹರ್ನ ಕಸ್ಬಾ ಪಹಾಸು ನಿವಾಸಿಗಳಲ್ಲಿ 10-ಅಡಿ ಉದ್ದದ ದೈತ್ಯ ಮೊಸಳೆಯು ಭೀತಿಯನ್ನು ಉಂಟುಮಾಡಿತು. ಸ್ಥಳೀಯರು ಮೊಸಳೆಯನ್ನು ಹಿಡಿದು ಓಡಿಸಲು ಯತ್ನಿಸಿದರಾದರೂ ವಿಫಲವಾಗಿತ್ತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಪೊಲೀಸರು ಮೂರು ಗಂಟೆಗಳ ಬಳಿಕ ಮೊಸಳೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…