ನೀರಿನಿಂದ ಹೊರಬಂದ 8 ಅಡಿ ಉದ್ದದ ಮೊಸಳೆ: ಮತ್ತೆ ನೀರಿಗೆ ಹೋಗಲು ಹೆಣಗಾಟ: ಗಾಬರಿಗೊಂಡ ಜನ

ಬುಲಂದ್‌ಶಹರ್: ಉತ್ತರ ಪ್ರದೇಶದ ಬುಲಂದ್‌ಶಹರ್‌ನ ನರೋರಾ ಗಂಗಾ ಬ್ಯಾರೇಜ್‌ನಲ್ಲಿ ಎಂಟು ಅಡಿ ಉದ್ದದ ಮೊಸಳೆಯೊಂದು ಕಾಲುವೆಯಿಂದ ಹೊರಬಂದಿದೆ.

 ಈ ಮೊಸಳೆ ಮತ್ತೆ ನೀರಿಗೆ ಹೋಗಲು ಪ್ರಯತ್ನಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿನ ಫುಲ್ ವೈರಲ್ ಆಗಿದೆ.  ಈ ಘಟನೆಯು ಸುತ್ತಮುತ್ತಲಿನ ಜನರಲ್ಲಿ ಭಯವನ್ನು ಉಂಟುಮಾಡಿತ್ತು.

ಅರಣ್ಯ ಇಲಾಖೆ ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿ ನೀರಿಗೆ ಹೋಗಲು ಹೆಣಗಾಡುತ್ತಿದ್ದ ಮೊಸಳೆಯನ್ನು ರಕ್ಷಿಸುವ ಕಾರ್ಯ ನಡೆಸಿದರು.

ಮೊಸಳೆಯನ್ನು ಹಿಡಿದ ನಂತರ, ಅಧಿಕಾರಿಗಳು ಅದರ ಕೈ ಕಾಲುಗಳನ್ನು ಕಟ್ಟಿಹಾಕಿದರು ಮತ್ತು ಜನರು ಅದನ್ನು ತಮ್ಮ ಭುಜದ ಮೇಲೆ ಹೊತ್ತುಕೊಂಡು ಸುರಕ್ಷಿತ ಸ್ಥಳಕ್ಕೆ ಬಿಟ್ಟರು.

ಇದೇ ರೀತಿಯ ನಿದರ್ಶನಗಳು ನಗರದಲ್ಲಿ ನಡೆದಿವೆ.  ಅಕ್ಟೋಬರ್ 2022 ರಲ್ಲಿ, ಬುಲಂದ್‌ಶಹರ್‌ನ ಕಸ್ಬಾ ಪಹಾಸು ನಿವಾಸಿಗಳಲ್ಲಿ 10-ಅಡಿ ಉದ್ದದ ದೈತ್ಯ ಮೊಸಳೆಯು ಭೀತಿಯನ್ನು ಉಂಟುಮಾಡಿತು. ಸ್ಥಳೀಯರು ಮೊಸಳೆಯನ್ನು ಹಿಡಿದು ಓಡಿಸಲು ಯತ್ನಿಸಿದರಾದರೂ ವಿಫಲವಾಗಿತ್ತು.  ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಪೊಲೀಸರು ಮೂರು ಗಂಟೆಗಳ ಬಳಿಕ ಮೊಸಳೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.

Ramesh Babu

Journalist

Recent Posts

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

1 hour ago

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

21 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

2 days ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

2 days ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago