ನೀರು ಬರುವ ಕೊಳಾಯಿಯಲ್ಲಿ ನೀರು ಬದಲಾಗಿದೆ ಹೊಗೆ ಹೊರಬಂದಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ಎಂ.ಜಿ ರಸ್ತೆಯಲ್ಲಿ ನಡೆದಿದೆ.
ಶಾರ್ಟ್ ಸೆರ್ಕ್ಯೂಟ್ ಆಗಿ ನಲ್ಲಿಯಲ್ಲಿ ಹೊಗೆ ಬಂದಿದೆ ಎನ್ನಲಾಗಿದೆ. ಗ್ಯಾಸ್ ಪೈಪ್ ನಿಂದ ಅನಿಲ ಸೋರಿಕೆಯಾಗ್ತಿದೆ ಎಂದು ನಿವಾಸಿಗಳು ಗಾಬರಿಗೊಂಡಿದ್ದರು.
ವಿದ್ಯುತ್ ಸಂಪರ್ಕದ ವೈರ್ ನೆಲಸುರಂಗದಲ್ಲಿ ಸುಟ್ಟಿರಬಹುದು ಎಂದು ಶಂಕಿಸಲಾಗಿದೆ. ಕೆಲಕಾಲ ಗಾಬರಿಯಾಗಿ ಮನೆಯಿಂದ ಹೊರಬಂದಿದ್ದ ನಿವಾಸಿಗಳು. ಕೂಡಲೇ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…