ನೀರು ಬರುವ ಕೊಳಾಯಿಯಲ್ಲಿ ನೀರು ಬದಲಾಗಿದೆ ಹೊಗೆ ಹೊರಬಂದಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ಎಂ.ಜಿ ರಸ್ತೆಯಲ್ಲಿ ನಡೆದಿದೆ.
ಶಾರ್ಟ್ ಸೆರ್ಕ್ಯೂಟ್ ಆಗಿ ನಲ್ಲಿಯಲ್ಲಿ ಹೊಗೆ ಬಂದಿದೆ ಎನ್ನಲಾಗಿದೆ. ಗ್ಯಾಸ್ ಪೈಪ್ ನಿಂದ ಅನಿಲ ಸೋರಿಕೆಯಾಗ್ತಿದೆ ಎಂದು ನಿವಾಸಿಗಳು ಗಾಬರಿಗೊಂಡಿದ್ದರು.
ವಿದ್ಯುತ್ ಸಂಪರ್ಕದ ವೈರ್ ನೆಲಸುರಂಗದಲ್ಲಿ ಸುಟ್ಟಿರಬಹುದು ಎಂದು ಶಂಕಿಸಲಾಗಿದೆ. ಕೆಲಕಾಲ ಗಾಬರಿಯಾಗಿ ಮನೆಯಿಂದ ಹೊರಬಂದಿದ್ದ ನಿವಾಸಿಗಳು. ಕೂಡಲೇ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…