ಪುರೋಹಿತರಿಂದ ರಾಜದಂಡ ಸೆಂಗೋಲ್ ಸ್ವೀಕರಿಸಿದ ಪ್ರಧಾನಿ ಮೋದಿಯವರು ಲೋಕಸಭಾ ಸ್ಪೀಕರ್ ಆಸನದ ಬಳಿ ಪ್ರತಿಷ್ಠಾಪಿಸುವ ಮೂಲಕ ನೂತನ ಸಂಸತ್ ಭವನ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ.
ಪೂಜಾ ವಿಧಾನಗಳು ಮುಗಿದ ಬಳಿಕ ಬಹುಚರ್ಚಿತ ರಾಜದಂಡವಾದ ‘ಸೆಂಗೋಲ್’ ಅನ್ನು ತಮಿಳುನಾಡಿನ ವಿವಿಧ ಅಧೀನಂಗಳಿಂದ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡಲಾಯಿತು.
ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ನ್ನು ಕೊಂಡೊಯ್ದರು.
ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಅಲ್ಲಿ ಇಡಲಾಗಿದ್ದ ಜ್ಯೋತಿಯನ್ನ ಬೆಳಗಿಸುವ ಮೂಲಕ ನೂತನ ಸಂಸತ್ ಭವನದ ಉದ್ಘಾಟನೆಗೆ ಅಧಿಕೃತ ಚಾಲನೆ ನೀಡಿದರು.
ಇದಾದ ಬಳಿಕ ಸಂಸತ್ನ ಲಾಬಿಯಲ್ಲಿ ಏರ್ಪಡಿಸಲಾಗಿದ್ದ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…