ಪುರೋಹಿತರಿಂದ ರಾಜದಂಡ ಸೆಂಗೋಲ್ ಸ್ವೀಕರಿಸಿದ ಪ್ರಧಾನಿ ಮೋದಿಯವರು ಲೋಕಸಭಾ ಸ್ಪೀಕರ್ ಆಸನದ ಬಳಿ ಪ್ರತಿಷ್ಠಾಪಿಸುವ ಮೂಲಕ ನೂತನ ಸಂಸತ್ ಭವನ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ.
ಪೂಜಾ ವಿಧಾನಗಳು ಮುಗಿದ ಬಳಿಕ ಬಹುಚರ್ಚಿತ ರಾಜದಂಡವಾದ ‘ಸೆಂಗೋಲ್’ ಅನ್ನು ತಮಿಳುನಾಡಿನ ವಿವಿಧ ಅಧೀನಂಗಳಿಂದ ಪ್ರಧಾನಿ ಮೋದಿ ಅವರಿಗೆ ಹಸ್ತಾಂತರ ಮಾಡಲಾಯಿತು.
ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ನ್ನು ಕೊಂಡೊಯ್ದರು.
ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಅಲ್ಲಿ ಇಡಲಾಗಿದ್ದ ಜ್ಯೋತಿಯನ್ನ ಬೆಳಗಿಸುವ ಮೂಲಕ ನೂತನ ಸಂಸತ್ ಭವನದ ಉದ್ಘಾಟನೆಗೆ ಅಧಿಕೃತ ಚಾಲನೆ ನೀಡಿದರು.
ಇದಾದ ಬಳಿಕ ಸಂಸತ್ನ ಲಾಬಿಯಲ್ಲಿ ಏರ್ಪಡಿಸಲಾಗಿದ್ದ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…