ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ?.
ಯಾರ್ಯಾರಿಗೆ ಯಾವ ಖಾತೆ?
1. ಮುಖ್ಯಮಂತ್ರಿ ಸಿದ್ದರಾಮಯ್ಯ- ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆ
2. ಉಪ ಮುಖ್ಯಮಂತ್ರಿ ಡಿಕೆಶಿ- ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ
3. ಡಾ. ಜಿ. ಪರಮೇಶ್ವರ್- ಗೃಹ
4. ಹೆಚ್ ಕೆ ಪಾಟೀಲ್- ಸಣ್ಣ ನೀರಾವರಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರ
5. ಕೆ.ಹೆಚ್ ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ
6. ಕೆ.ಜೆ.ಜಾರ್ಜ್ – ಇಂಧನ
7.ಎಂಬಿ ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಐಟಿ ಬಿಟಿ
8.ರಾಮಲಿಂಗಾರೆಡ್ಡಿ- ಸಾರಿಗೆ
9.ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ
10.ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
11.ಜಮೀರ್ ಅಹ್ಮದ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ
12.ಕೃಷ್ಣ ಬೈರೇಗೌಡ- ಕಂದಾಯ
13.ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
14.ಚಲುವರಾಯ ಸ್ವಾಮಿ- ಕೃಷಿ
15.ಕೆ. ವೆಂಕಟೇಶ್- ಪಶು ಸಂಗೋಪನಾ ಮತ್ತು ರೇಷ್ಮೆ
16.ಹೆಚ್.ಸಿ. ಮಹಾದೇವಪ್ಪ- ಸಮಾಜ ಕಲ್ಯಾಣ
17.ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ
18.ಎನ್ ರಾಜಣ್ಣ- ಸಹಕಾರ
19.ಶರಣಬಸಪ್ಪ ದರ್ಶನ್ ಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
20.ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ
21.ಆರ್. ಬಿ.ತಿಮ್ಮಾಪುರ್ ಅಬಕಾರಿ-ಮುಜರಾಯಿ
22.ಎಸ್ ಎಸ್ ಮಲ್ಲಿಕಾರ್ಜುನ್- ಗಣಿ ಮತ್ತು ಭೂವಿಜ್ಞಾನ
23.ಶಿವರಾಜ್ ತಂಗಡಗಿ- ಹಿಂದುಳಿದ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ
24.ಶರಣ ಪ್ರಕಾಶ್ ಪಾಟೀಲ್- ಉನ್ನತ ಶಿಕ್ಷಣ
25.ಮಂಕಾಳ ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ
26.ಲಕ್ಷ್ಮಿ ಹೆಬ್ಬಾಳ್ ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
27.ರಹೀಂಖಾನ್- ಪೌರಾಡಳಿತ ಮತ್ತು ಹಜ್
28.ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ
29.ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ
30.ಎನ್ ಎಸ್ ಬೋಸ್ ರಾಜ್- ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ
31.ಬೈರತಿ ಸುರೇಶ್- ನಗರಾಭಿವೃದ್ಧಿ
32.ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
33.ಎಂ.ಸಿ ಸುಧಾಕರ್- ವೈದ್ಯಕೀಯ ಶಿಕ್ಷಣ
34.ಕೆ.ಎನ್ ರಾಜಣ್ಣ- ಸಹಕಾರ
35.ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ
36.ಬಿ. ನಾಗೇಂದ್ರ- ಯುವಜನ ಸೇವೆ, ಕ್ರೀಡೆ ಮತ್ತು ಸಂಸ್ಕೃತಿ ಖಾತೆ