ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ?.
ಯಾರ್ಯಾರಿಗೆ ಯಾವ ಖಾತೆ?
1. ಮುಖ್ಯಮಂತ್ರಿ ಸಿದ್ದರಾಮಯ್ಯ- ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆ
2. ಉಪ ಮುಖ್ಯಮಂತ್ರಿ ಡಿಕೆಶಿ- ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ
3. ಡಾ. ಜಿ. ಪರಮೇಶ್ವರ್- ಗೃಹ
4. ಹೆಚ್ ಕೆ ಪಾಟೀಲ್- ಸಣ್ಣ ನೀರಾವರಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರ
5. ಕೆ.ಹೆಚ್ ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ
6. ಕೆ.ಜೆ.ಜಾರ್ಜ್ – ಇಂಧನ
7.ಎಂಬಿ ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಐಟಿ ಬಿಟಿ
8.ರಾಮಲಿಂಗಾರೆಡ್ಡಿ- ಸಾರಿಗೆ
9.ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ
10.ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
11.ಜಮೀರ್ ಅಹ್ಮದ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ
12.ಕೃಷ್ಣ ಬೈರೇಗೌಡ- ಕಂದಾಯ
13.ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
14.ಚಲುವರಾಯ ಸ್ವಾಮಿ- ಕೃಷಿ
15.ಕೆ. ವೆಂಕಟೇಶ್- ಪಶು ಸಂಗೋಪನಾ ಮತ್ತು ರೇಷ್ಮೆ
16.ಹೆಚ್.ಸಿ. ಮಹಾದೇವಪ್ಪ- ಸಮಾಜ ಕಲ್ಯಾಣ
17.ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ
18.ಎನ್ ರಾಜಣ್ಣ- ಸಹಕಾರ
19.ಶರಣಬಸಪ್ಪ ದರ್ಶನ್ ಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
20.ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ
21.ಆರ್. ಬಿ.ತಿಮ್ಮಾಪುರ್ ಅಬಕಾರಿ-ಮುಜರಾಯಿ
22.ಎಸ್ ಎಸ್ ಮಲ್ಲಿಕಾರ್ಜುನ್- ಗಣಿ ಮತ್ತು ಭೂವಿಜ್ಞಾನ
23.ಶಿವರಾಜ್ ತಂಗಡಗಿ- ಹಿಂದುಳಿದ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ
24.ಶರಣ ಪ್ರಕಾಶ್ ಪಾಟೀಲ್- ಉನ್ನತ ಶಿಕ್ಷಣ
25.ಮಂಕಾಳ ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ
26.ಲಕ್ಷ್ಮಿ ಹೆಬ್ಬಾಳ್ ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
27.ರಹೀಂಖಾನ್- ಪೌರಾಡಳಿತ ಮತ್ತು ಹಜ್
28.ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ
29.ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ
30.ಎನ್ ಎಸ್ ಬೋಸ್ ರಾಜ್- ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ
31.ಬೈರತಿ ಸುರೇಶ್- ನಗರಾಭಿವೃದ್ಧಿ
32.ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
33.ಎಂ.ಸಿ ಸುಧಾಕರ್- ವೈದ್ಯಕೀಯ ಶಿಕ್ಷಣ
34.ಕೆ.ಎನ್ ರಾಜಣ್ಣ- ಸಹಕಾರ
35.ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ
36.ಬಿ. ನಾಗೇಂದ್ರ- ಯುವಜನ ಸೇವೆ, ಕ್ರೀಡೆ ಮತ್ತು ಸಂಸ್ಕೃತಿ ಖಾತೆ
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…