Categories: ರಾಜ್ಯ

ನೂತನ ಸಚಿವರಿಗೆ ಖಾತೆ ಹಂಚಿಕೆ?: ಯಾರ್ಯಾರಿಗೆ ಯಾವ ಖಾತೆ? ಇಲ್ಲಿದೆ ವಿವರ

ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ?.

ಯಾರ್ಯಾರಿಗೆ ಯಾವ ಖಾತೆ?

1. ಮುಖ್ಯಮಂತ್ರಿ ಸಿದ್ದರಾಮಯ್ಯ- ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆ

2. ಉಪ ಮುಖ್ಯಮಂತ್ರಿ ಡಿಕೆಶಿ- ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ

3. ಡಾ. ಜಿ. ಪರಮೇಶ್ವರ್- ಗೃಹ

4. ಹೆಚ್ ಕೆ ಪಾಟೀಲ್- ಸಣ್ಣ ನೀರಾವರಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರ

5. ಕೆ.ಹೆಚ್ ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ

6. ಕೆ.ಜೆ.ಜಾರ್ಜ್ – ಇಂಧನ

7.ಎಂಬಿ ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಐಟಿ ಬಿಟಿ

8.ರಾಮಲಿಂಗಾರೆಡ್ಡಿ- ಸಾರಿಗೆ

9.ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ

10.ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

11.ಜಮೀರ್ ಅಹ್ಮದ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ

12.ಕೃಷ್ಣ ಬೈರೇಗೌಡ- ಕಂದಾಯ

13.ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ

14.ಚಲುವರಾಯ ಸ್ವಾಮಿ- ಕೃಷಿ

15.ಕೆ. ವೆಂಕಟೇಶ್- ಪಶು ಸಂಗೋಪನಾ ಮತ್ತು ರೇಷ್ಮೆ

16.ಹೆಚ್.ಸಿ. ಮಹಾದೇವಪ್ಪ- ಸಮಾಜ ಕಲ್ಯಾಣ

17.ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ

18.ಎನ್ ರಾಜಣ್ಣ- ಸಹಕಾರ

19.ಶರಣಬಸಪ್ಪ ದರ್ಶನ್ ಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು

20.ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ

21.ಆರ್. ಬಿ.ತಿಮ್ಮಾಪುರ್ ಅಬಕಾರಿ-ಮುಜರಾಯಿ

22.ಎಸ್ ಎಸ್ ಮಲ್ಲಿಕಾರ್ಜುನ್- ಗಣಿ ಮತ್ತು ಭೂವಿಜ್ಞಾನ

23.ಶಿವರಾಜ್ ತಂಗಡಗಿ- ಹಿಂದುಳಿದ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ

24.ಶರಣ ಪ್ರಕಾಶ್ ಪಾಟೀಲ್- ಉನ್ನತ ಶಿಕ್ಷಣ

25.ಮಂಕಾಳ ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ

26.ಲಕ್ಷ್ಮಿ ಹೆಬ್ಬಾಳ್ ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

27.ರಹೀಂಖಾನ್- ಪೌರಾಡಳಿತ ಮತ್ತು ಹಜ್

28.ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ

29.ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ

30.ಎನ್ ಎಸ್ ಬೋಸ್ ರಾಜ್- ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ

31.ಬೈರತಿ ಸುರೇಶ್- ನಗರಾಭಿವೃದ್ಧಿ

32.ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

33.ಎಂ.ಸಿ ಸುಧಾಕರ್- ವೈದ್ಯಕೀಯ ಶಿಕ್ಷಣ

34.ಕೆ.ಎನ್ ರಾಜಣ್ಣ- ಸಹಕಾರ

35.ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ

36.ಬಿ. ನಾಗೇಂದ್ರ- ಯುವಜನ ಸೇವೆ, ಕ್ರೀಡೆ ಮತ್ತು ಸಂಸ್ಕೃತಿ ಖಾತೆ

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

11 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

12 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

19 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

19 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago