Categories: ರಾಜ್ಯ

ನೂತನ ಸಚಿವರಿಗೆ ಖಾತೆ ಹಂಚಿಕೆ?: ಯಾರ್ಯಾರಿಗೆ ಯಾವ ಖಾತೆ? ಇಲ್ಲಿದೆ ವಿವರ

ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ?.

ಯಾರ್ಯಾರಿಗೆ ಯಾವ ಖಾತೆ?

1. ಮುಖ್ಯಮಂತ್ರಿ ಸಿದ್ದರಾಮಯ್ಯ- ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆ

2. ಉಪ ಮುಖ್ಯಮಂತ್ರಿ ಡಿಕೆಶಿ- ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ

3. ಡಾ. ಜಿ. ಪರಮೇಶ್ವರ್- ಗೃಹ

4. ಹೆಚ್ ಕೆ ಪಾಟೀಲ್- ಸಣ್ಣ ನೀರಾವರಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರ

5. ಕೆ.ಹೆಚ್ ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ

6. ಕೆ.ಜೆ.ಜಾರ್ಜ್ – ಇಂಧನ

7.ಎಂಬಿ ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಐಟಿ ಬಿಟಿ

8.ರಾಮಲಿಂಗಾರೆಡ್ಡಿ- ಸಾರಿಗೆ

9.ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ

10.ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

11.ಜಮೀರ್ ಅಹ್ಮದ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ

12.ಕೃಷ್ಣ ಬೈರೇಗೌಡ- ಕಂದಾಯ

13.ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ

14.ಚಲುವರಾಯ ಸ್ವಾಮಿ- ಕೃಷಿ

15.ಕೆ. ವೆಂಕಟೇಶ್- ಪಶು ಸಂಗೋಪನಾ ಮತ್ತು ರೇಷ್ಮೆ

16.ಹೆಚ್.ಸಿ. ಮಹಾದೇವಪ್ಪ- ಸಮಾಜ ಕಲ್ಯಾಣ

17.ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ

18.ಎನ್ ರಾಜಣ್ಣ- ಸಹಕಾರ

19.ಶರಣಬಸಪ್ಪ ದರ್ಶನ್ ಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು

20.ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ

21.ಆರ್. ಬಿ.ತಿಮ್ಮಾಪುರ್ ಅಬಕಾರಿ-ಮುಜರಾಯಿ

22.ಎಸ್ ಎಸ್ ಮಲ್ಲಿಕಾರ್ಜುನ್- ಗಣಿ ಮತ್ತು ಭೂವಿಜ್ಞಾನ

23.ಶಿವರಾಜ್ ತಂಗಡಗಿ- ಹಿಂದುಳಿದ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ

24.ಶರಣ ಪ್ರಕಾಶ್ ಪಾಟೀಲ್- ಉನ್ನತ ಶಿಕ್ಷಣ

25.ಮಂಕಾಳ ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ

26.ಲಕ್ಷ್ಮಿ ಹೆಬ್ಬಾಳ್ ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

27.ರಹೀಂಖಾನ್- ಪೌರಾಡಳಿತ ಮತ್ತು ಹಜ್

28.ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ

29.ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ

30.ಎನ್ ಎಸ್ ಬೋಸ್ ರಾಜ್- ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ

31.ಬೈರತಿ ಸುರೇಶ್- ನಗರಾಭಿವೃದ್ಧಿ

32.ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

33.ಎಂ.ಸಿ ಸುಧಾಕರ್- ವೈದ್ಯಕೀಯ ಶಿಕ್ಷಣ

34.ಕೆ.ಎನ್ ರಾಜಣ್ಣ- ಸಹಕಾರ

35.ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ

36.ಬಿ. ನಾಗೇಂದ್ರ- ಯುವಜನ ಸೇವೆ, ಕ್ರೀಡೆ ಮತ್ತು ಸಂಸ್ಕೃತಿ ಖಾತೆ

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

18 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago