ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ?.
ಯಾರ್ಯಾರಿಗೆ ಯಾವ ಖಾತೆ?
1. ಮುಖ್ಯಮಂತ್ರಿ ಸಿದ್ದರಾಮಯ್ಯ- ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆ
2. ಉಪ ಮುಖ್ಯಮಂತ್ರಿ ಡಿಕೆಶಿ- ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ
3. ಡಾ. ಜಿ. ಪರಮೇಶ್ವರ್- ಗೃಹ
4. ಹೆಚ್ ಕೆ ಪಾಟೀಲ್- ಸಣ್ಣ ನೀರಾವರಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರ
5. ಕೆ.ಹೆಚ್ ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ
6. ಕೆ.ಜೆ.ಜಾರ್ಜ್ – ಇಂಧನ
7.ಎಂಬಿ ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಐಟಿ ಬಿಟಿ
8.ರಾಮಲಿಂಗಾರೆಡ್ಡಿ- ಸಾರಿಗೆ
9.ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ
10.ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
11.ಜಮೀರ್ ಅಹ್ಮದ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ
12.ಕೃಷ್ಣ ಬೈರೇಗೌಡ- ಕಂದಾಯ
13.ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
14.ಚಲುವರಾಯ ಸ್ವಾಮಿ- ಕೃಷಿ
15.ಕೆ. ವೆಂಕಟೇಶ್- ಪಶು ಸಂಗೋಪನಾ ಮತ್ತು ರೇಷ್ಮೆ
16.ಹೆಚ್.ಸಿ. ಮಹಾದೇವಪ್ಪ- ಸಮಾಜ ಕಲ್ಯಾಣ
17.ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ
18.ಎನ್ ರಾಜಣ್ಣ- ಸಹಕಾರ
19.ಶರಣಬಸಪ್ಪ ದರ್ಶನ್ ಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
20.ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ
21.ಆರ್. ಬಿ.ತಿಮ್ಮಾಪುರ್ ಅಬಕಾರಿ-ಮುಜರಾಯಿ
22.ಎಸ್ ಎಸ್ ಮಲ್ಲಿಕಾರ್ಜುನ್- ಗಣಿ ಮತ್ತು ಭೂವಿಜ್ಞಾನ
23.ಶಿವರಾಜ್ ತಂಗಡಗಿ- ಹಿಂದುಳಿದ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ
24.ಶರಣ ಪ್ರಕಾಶ್ ಪಾಟೀಲ್- ಉನ್ನತ ಶಿಕ್ಷಣ
25.ಮಂಕಾಳ ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ
26.ಲಕ್ಷ್ಮಿ ಹೆಬ್ಬಾಳ್ ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
27.ರಹೀಂಖಾನ್- ಪೌರಾಡಳಿತ ಮತ್ತು ಹಜ್
28.ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ
29.ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ
30.ಎನ್ ಎಸ್ ಬೋಸ್ ರಾಜ್- ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ
31.ಬೈರತಿ ಸುರೇಶ್- ನಗರಾಭಿವೃದ್ಧಿ
32.ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
33.ಎಂ.ಸಿ ಸುಧಾಕರ್- ವೈದ್ಯಕೀಯ ಶಿಕ್ಷಣ
34.ಕೆ.ಎನ್ ರಾಜಣ್ಣ- ಸಹಕಾರ
35.ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ
36.ಬಿ. ನಾಗೇಂದ್ರ- ಯುವಜನ ಸೇವೆ, ಕ್ರೀಡೆ ಮತ್ತು ಸಂಸ್ಕೃತಿ ಖಾತೆ
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…
Blackjack is one of the most prominent gambling enterprise video games on the planet. It's…