Categories: ರಾಜ್ಯ

ನೂತನ ಸಚಿವರಿಗೆ ಖಾತೆ ಹಂಚಿಕೆ?: ಯಾರ್ಯಾರಿಗೆ ಯಾವ ಖಾತೆ? ಇಲ್ಲಿದೆ ವಿವರ

ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ?.

ಯಾರ್ಯಾರಿಗೆ ಯಾವ ಖಾತೆ?

1. ಮುಖ್ಯಮಂತ್ರಿ ಸಿದ್ದರಾಮಯ್ಯ- ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆ

2. ಉಪ ಮುಖ್ಯಮಂತ್ರಿ ಡಿಕೆಶಿ- ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ

3. ಡಾ. ಜಿ. ಪರಮೇಶ್ವರ್- ಗೃಹ

4. ಹೆಚ್ ಕೆ ಪಾಟೀಲ್- ಸಣ್ಣ ನೀರಾವರಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರ

5. ಕೆ.ಹೆಚ್ ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ

6. ಕೆ.ಜೆ.ಜಾರ್ಜ್ – ಇಂಧನ

7.ಎಂಬಿ ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಐಟಿ ಬಿಟಿ

8.ರಾಮಲಿಂಗಾರೆಡ್ಡಿ- ಸಾರಿಗೆ

9.ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ

10.ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

11.ಜಮೀರ್ ಅಹ್ಮದ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ

12.ಕೃಷ್ಣ ಬೈರೇಗೌಡ- ಕಂದಾಯ

13.ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ

14.ಚಲುವರಾಯ ಸ್ವಾಮಿ- ಕೃಷಿ

15.ಕೆ. ವೆಂಕಟೇಶ್- ಪಶು ಸಂಗೋಪನಾ ಮತ್ತು ರೇಷ್ಮೆ

16.ಹೆಚ್.ಸಿ. ಮಹಾದೇವಪ್ಪ- ಸಮಾಜ ಕಲ್ಯಾಣ

17.ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ

18.ಎನ್ ರಾಜಣ್ಣ- ಸಹಕಾರ

19.ಶರಣಬಸಪ್ಪ ದರ್ಶನ್ ಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು

20.ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ

21.ಆರ್. ಬಿ.ತಿಮ್ಮಾಪುರ್ ಅಬಕಾರಿ-ಮುಜರಾಯಿ

22.ಎಸ್ ಎಸ್ ಮಲ್ಲಿಕಾರ್ಜುನ್- ಗಣಿ ಮತ್ತು ಭೂವಿಜ್ಞಾನ

23.ಶಿವರಾಜ್ ತಂಗಡಗಿ- ಹಿಂದುಳಿದ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ

24.ಶರಣ ಪ್ರಕಾಶ್ ಪಾಟೀಲ್- ಉನ್ನತ ಶಿಕ್ಷಣ

25.ಮಂಕಾಳ ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ

26.ಲಕ್ಷ್ಮಿ ಹೆಬ್ಬಾಳ್ ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

27.ರಹೀಂಖಾನ್- ಪೌರಾಡಳಿತ ಮತ್ತು ಹಜ್

28.ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ

29.ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ

30.ಎನ್ ಎಸ್ ಬೋಸ್ ರಾಜ್- ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ

31.ಬೈರತಿ ಸುರೇಶ್- ನಗರಾಭಿವೃದ್ಧಿ

32.ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

33.ಎಂ.ಸಿ ಸುಧಾಕರ್- ವೈದ್ಯಕೀಯ ಶಿಕ್ಷಣ

34.ಕೆ.ಎನ್ ರಾಜಣ್ಣ- ಸಹಕಾರ

35.ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ

36.ಬಿ. ನಾಗೇಂದ್ರ- ಯುವಜನ ಸೇವೆ, ಕ್ರೀಡೆ ಮತ್ತು ಸಂಸ್ಕೃತಿ ಖಾತೆ

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

1 hour ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

12 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

23 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

24 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

24 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago