ಗ್ರಾಮ ಪಂಚಾಯ್ತಿಗಳ ಮೊದಲ ಅವಧಯ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಮುಕ್ತಾಯವಾಗಿದ್ದು ಸದ್ಯ ಎರಡನೇ ಅವಧಯ ಮೀಸಲಾತಿ ಪ್ರಕಟವಾಗಿದೆ.
ಸರ್ಕಾರ ಪ್ರಕಟ ಮಾಡಿರುವ ಮೀಸಲಾತಿ ಪಟ್ಟಿ ಈ ಕೆಳಕಂಡಂತಿದೆ
ಸೋಲದೇವನಗಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಯಂಟಗಾನಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಶ್ರೀನಿವಾಸಪುರ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಬೂದಿಹಾಳ್
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ಎ ಮಹಿಳೆ
ಟಿ ಬೇಗೂರು
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ಹಸಿರುವಳ್ಳಿ
ಅಧ್ಯಕ್ಷ: ಪರಿಶಿಷ್ಟ ಪಂಗಡ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ದೊಡ್ಡಬೆಲೆ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ಕೊಡಿಗೇಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ತ್ಯಾಮಗೊಂಡ್ಲು
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ
ಕಳಲುಘಟ್ಟ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ಬಿ
ಮಣ್ಣೆ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ಮರಳುಕುಂಟೆ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ನರಸೀಪುರ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ಅಗಳಕುಪ್ಪೆ
ಅಧ್ಯಕ್ಷ: ಪ್ರವರ್ಗ ಎ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ
ಸೋಂಪುರ
ಅಧ್ಯಕ್ಷ: ಪ್ರವರ್ಗ ಬಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ಹೊನ್ನೇನಹಳ್ಳಿ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ಶಿವಗಂಗೆ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಅರೆಬೊಮ್ಮನಹಳ್ಳಿ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ಕುಲುವನಹಳ್ಳಿ
ಅಧ್ಯಕ್ಷ: ಪ್ರವರ್ಗ ಎ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ
ಗೊಲ್ಲಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪ್ರವರ್ಗ ಎ ಮಹಿಳೆ
ಕಣೆಗೌಡನಹಳ್ಳಿ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…
ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…
ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…