ನೆಲಮಂಗಲ ತಾಲೂಕು ಗ್ರಾಮ ಪಂಚಾಯಿತಿ ಮೀಸಲಾತಿ ಪ್ರಕಟ

ಗ್ರಾಮ ಪಂಚಾಯ್ತಿಗಳ ಮೊದಲ ಅವಧಯ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಮುಕ್ತಾಯವಾಗಿದ್ದು ಸದ್ಯ ಎರಡನೇ ಅವಧಯ ಮೀಸಲಾತಿ ಪ್ರಕಟವಾಗಿದೆ.

ಸರ್ಕಾರ ಪ್ರಕಟ ಮಾಡಿರುವ ಮೀಸಲಾತಿ ಪಟ್ಟಿ ಈ ಕೆಳಕಂಡಂತಿದೆ

ಸೋಲದೇವನಗಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ

ಯಂಟಗಾನಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ

ಶ್ರೀನಿವಾಸಪುರ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ

ಬೂದಿಹಾಳ್
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ಎ ಮಹಿಳೆ

ಟಿ ಬೇಗೂರು
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ಹಸಿರುವಳ್ಳಿ
ಅಧ್ಯಕ್ಷ: ಪರಿಶಿಷ್ಟ ಪಂಗಡ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ದೊಡ್ಡಬೆಲೆ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ಕೊಡಿಗೇಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ತ್ಯಾಮಗೊಂಡ್ಲು
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ

ಕಳಲುಘಟ್ಟ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ಬಿ

ಮಣ್ಣೆ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ಮರಳುಕುಂಟೆ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ನರಸೀಪುರ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ಅಗಳಕುಪ್ಪೆ
ಅಧ್ಯಕ್ಷ: ಪ್ರವರ್ಗ ಎ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ

ಸೋಂಪುರ
ಅಧ್ಯಕ್ಷ: ಪ್ರವರ್ಗ ಬಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ಹೊನ್ನೇನಹಳ್ಳಿ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ಶಿವಗಂಗೆ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ

ಅರೆಬೊಮ್ಮನಹಳ್ಳಿ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ಕುಲುವನಹಳ್ಳಿ
ಅಧ್ಯಕ್ಷ: ಪ್ರವರ್ಗ ಎ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ

ಗೊಲ್ಲಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪ್ರವರ್ಗ ಎ ಮಹಿಳೆ

ಕಣೆಗೌಡನಹಳ್ಳಿ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

" ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " ಡಾಕ್ಟರ್ ಬಾಬಾ ಸಾಹೇಬ್…

32 minutes ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

11 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

12 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

15 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

20 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

23 hours ago