ನೆಲಮಂಗಲ ತಾಲೂಕು ಗ್ರಾಮ ಪಂಚಾಯಿತಿ ಮೀಸಲಾತಿ ಪ್ರಕಟ

ಗ್ರಾಮ ಪಂಚಾಯ್ತಿಗಳ ಮೊದಲ ಅವಧಯ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಮುಕ್ತಾಯವಾಗಿದ್ದು ಸದ್ಯ ಎರಡನೇ ಅವಧಯ ಮೀಸಲಾತಿ ಪ್ರಕಟವಾಗಿದೆ.

ಸರ್ಕಾರ ಪ್ರಕಟ ಮಾಡಿರುವ ಮೀಸಲಾತಿ ಪಟ್ಟಿ ಈ ಕೆಳಕಂಡಂತಿದೆ

ಸೋಲದೇವನಗಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ

ಯಂಟಗಾನಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ

ಶ್ರೀನಿವಾಸಪುರ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ

ಬೂದಿಹಾಳ್
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ಎ ಮಹಿಳೆ

ಟಿ ಬೇಗೂರು
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ಹಸಿರುವಳ್ಳಿ
ಅಧ್ಯಕ್ಷ: ಪರಿಶಿಷ್ಟ ಪಂಗಡ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ದೊಡ್ಡಬೆಲೆ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ಕೊಡಿಗೇಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ತ್ಯಾಮಗೊಂಡ್ಲು
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ

ಕಳಲುಘಟ್ಟ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ಬಿ

ಮಣ್ಣೆ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ಮರಳುಕುಂಟೆ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ನರಸೀಪುರ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ಅಗಳಕುಪ್ಪೆ
ಅಧ್ಯಕ್ಷ: ಪ್ರವರ್ಗ ಎ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ

ಸೋಂಪುರ
ಅಧ್ಯಕ್ಷ: ಪ್ರವರ್ಗ ಬಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ಹೊನ್ನೇನಹಳ್ಳಿ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ಶಿವಗಂಗೆ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ

ಅರೆಬೊಮ್ಮನಹಳ್ಳಿ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ಕುಲುವನಹಳ್ಳಿ
ಅಧ್ಯಕ್ಷ: ಪ್ರವರ್ಗ ಎ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ

ಗೊಲ್ಲಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪ್ರವರ್ಗ ಎ ಮಹಿಳೆ

ಕಣೆಗೌಡನಹಳ್ಳಿ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

13 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

13 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

14 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

15 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

18 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

18 hours ago