ನೆಲಮಂಗಲ ತಾಲೂಕು ಗ್ರಾಮ ಪಂಚಾಯಿತಿ ಮೀಸಲಾತಿ ಪ್ರಕಟ

ಗ್ರಾಮ ಪಂಚಾಯ್ತಿಗಳ ಮೊದಲ ಅವಧಯ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಮುಕ್ತಾಯವಾಗಿದ್ದು ಸದ್ಯ ಎರಡನೇ ಅವಧಯ ಮೀಸಲಾತಿ ಪ್ರಕಟವಾಗಿದೆ.

ಸರ್ಕಾರ ಪ್ರಕಟ ಮಾಡಿರುವ ಮೀಸಲಾತಿ ಪಟ್ಟಿ ಈ ಕೆಳಕಂಡಂತಿದೆ

ಸೋಲದೇವನಗಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ

ಯಂಟಗಾನಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ

ಶ್ರೀನಿವಾಸಪುರ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ

ಬೂದಿಹಾಳ್
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ಎ ಮಹಿಳೆ

ಟಿ ಬೇಗೂರು
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ಹಸಿರುವಳ್ಳಿ
ಅಧ್ಯಕ್ಷ: ಪರಿಶಿಷ್ಟ ಪಂಗಡ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ದೊಡ್ಡಬೆಲೆ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ಕೊಡಿಗೇಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ತ್ಯಾಮಗೊಂಡ್ಲು
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ

ಕಳಲುಘಟ್ಟ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ಬಿ

ಮಣ್ಣೆ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ಮರಳುಕುಂಟೆ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ನರಸೀಪುರ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ಅಗಳಕುಪ್ಪೆ
ಅಧ್ಯಕ್ಷ: ಪ್ರವರ್ಗ ಎ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ

ಸೋಂಪುರ
ಅಧ್ಯಕ್ಷ: ಪ್ರವರ್ಗ ಬಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ಹೊನ್ನೇನಹಳ್ಳಿ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

ಶಿವಗಂಗೆ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ

ಅರೆಬೊಮ್ಮನಹಳ್ಳಿ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ

ಕುಲುವನಹಳ್ಳಿ
ಅಧ್ಯಕ್ಷ: ಪ್ರವರ್ಗ ಎ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ

ಗೊಲ್ಲಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪ್ರವರ್ಗ ಎ ಮಹಿಳೆ

ಕಣೆಗೌಡನಹಳ್ಳಿ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ

Ramesh Babu

Journalist

Recent Posts

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 minutes ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

8 minutes ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

4 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

6 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

7 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

21 hours ago