ಗ್ರಾಮ ಪಂಚಾಯ್ತಿಗಳ ಮೊದಲ ಅವಧಯ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಮುಕ್ತಾಯವಾಗಿದ್ದು ಸದ್ಯ ಎರಡನೇ ಅವಧಯ ಮೀಸಲಾತಿ ಪ್ರಕಟವಾಗಿದೆ.
ಸರ್ಕಾರ ಪ್ರಕಟ ಮಾಡಿರುವ ಮೀಸಲಾತಿ ಪಟ್ಟಿ ಈ ಕೆಳಕಂಡಂತಿದೆ
ಸೋಲದೇವನಗಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಯಂಟಗಾನಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಶ್ರೀನಿವಾಸಪುರ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಬೂದಿಹಾಳ್
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ಎ ಮಹಿಳೆ
ಟಿ ಬೇಗೂರು
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ಹಸಿರುವಳ್ಳಿ
ಅಧ್ಯಕ್ಷ: ಪರಿಶಿಷ್ಟ ಪಂಗಡ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ದೊಡ್ಡಬೆಲೆ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ಕೊಡಿಗೇಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ತ್ಯಾಮಗೊಂಡ್ಲು
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ
ಕಳಲುಘಟ್ಟ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ಬಿ
ಮಣ್ಣೆ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ಮರಳುಕುಂಟೆ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ನರಸೀಪುರ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ಅಗಳಕುಪ್ಪೆ
ಅಧ್ಯಕ್ಷ: ಪ್ರವರ್ಗ ಎ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ
ಸೋಂಪುರ
ಅಧ್ಯಕ್ಷ: ಪ್ರವರ್ಗ ಬಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ಹೊನ್ನೇನಹಳ್ಳಿ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ಶಿವಗಂಗೆ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಅರೆಬೊಮ್ಮನಹಳ್ಳಿ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ಕುಲುವನಹಳ್ಳಿ
ಅಧ್ಯಕ್ಷ: ಪ್ರವರ್ಗ ಎ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ
ಗೊಲ್ಲಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪ್ರವರ್ಗ ಎ ಮಹಿಳೆ
ಕಣೆಗೌಡನಹಳ್ಳಿ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…