ಗ್ರಾಮ ಪಂಚಾಯ್ತಿಗಳ ಮೊದಲ ಅವಧಯ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಮುಕ್ತಾಯವಾಗಿದ್ದು ಸದ್ಯ ಎರಡನೇ ಅವಧಯ ಮೀಸಲಾತಿ ಪ್ರಕಟವಾಗಿದೆ.
ಸರ್ಕಾರ ಪ್ರಕಟ ಮಾಡಿರುವ ಮೀಸಲಾತಿ ಪಟ್ಟಿ ಈ ಕೆಳಕಂಡಂತಿದೆ
ಸೋಲದೇವನಗಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಯಂಟಗಾನಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಶ್ರೀನಿವಾಸಪುರ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಬೂದಿಹಾಳ್
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ಎ ಮಹಿಳೆ
ಟಿ ಬೇಗೂರು
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ಹಸಿರುವಳ್ಳಿ
ಅಧ್ಯಕ್ಷ: ಪರಿಶಿಷ್ಟ ಪಂಗಡ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ದೊಡ್ಡಬೆಲೆ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ಕೊಡಿಗೇಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ತ್ಯಾಮಗೊಂಡ್ಲು
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ
ಕಳಲುಘಟ್ಟ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಪ್ರವರ್ಗ ಬಿ
ಮಣ್ಣೆ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ಮರಳುಕುಂಟೆ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ನರಸೀಪುರ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ಅಗಳಕುಪ್ಪೆ
ಅಧ್ಯಕ್ಷ: ಪ್ರವರ್ಗ ಎ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ
ಸೋಂಪುರ
ಅಧ್ಯಕ್ಷ: ಪ್ರವರ್ಗ ಬಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ಹೊನ್ನೇನಹಳ್ಳಿ
ಅಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ಶಿವಗಂಗೆ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ ಮಹಿಳೆ
ಅರೆಬೊಮ್ಮನಹಳ್ಳಿ
ಅಧ್ಯಕ್ಷ: ಪರಿಶಿಷ್ಟ ಜಾತಿ
ಉಪಾಧ್ಯಕ್ಷ: ಸಾಮಾನ್ಯ ಮಹಿಳೆ
ಕುಲುವನಹಳ್ಳಿ
ಅಧ್ಯಕ್ಷ: ಪ್ರವರ್ಗ ಎ ಮಹಿಳೆ
ಉಪಾಧ್ಯಕ್ಷ: ಪರಿಶಿಷ್ಟ ಜಾತಿ
ಗೊಲ್ಲಹಳ್ಳಿ
ಅಧ್ಯಕ್ಷ: ಸಾಮಾನ್ಯ
ಉಪಾಧ್ಯಕ್ಷ: ಪ್ರವರ್ಗ ಎ ಮಹಿಳೆ
ಕಣೆಗೌಡನಹಳ್ಳಿ
ಅಧ್ಯಕ್ಷ: ಸಾಮಾನ್ಯ ಮಹಿಳೆ
ಉಪಾಧ್ಯಕ್ಷ: ಸಾಮಾನ್ಯ
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…