ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.
ದಿನಾಂಕ 13.2.2025 ರಂದು ನೆಲಮಂಗಲ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಪ್ರತಿಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ದರಿಂದ ಪಕ್ಷವು ಮನ್ನಿಸದ ಕಾರಣ ಅನರ್ಹಗೊಳಿಸಲಾಗಿದೆ.
ಅನರ್ಹರಾದವರು: ಆನಂದ ಜಿ, ಶಾರದಾ ಉಮೇಶ್, ದಾಕ್ಷಾಯಿಣಿ ರವಿಕುಮಾರ್, ಬಿ ಪದ್ಮನಾಭ್, ಭಾರತಿ ಬಾಯಿ, ನರಸಿಂಹಮೂರ್ತಿ, ಲತಾ ಹೇಮಂತ್ ಕುಮಾರ್ ಪ್ರಸ್ತುತ ಉಪಾಧ್ಯಕ್ಷರು, ನೆಲಮಂಗಲ ನಗರಸಭೆ,
(2) ಪದ್ಮನಾಭ ಪ್ರಸನ್ನ – ಸ್ಥಾಯಿ ಸಮಿತಿ ಅಧ್ಯಕ್ಷರು,
(3) ದಕ್ಷಾಯಣಿ ರವಿಕುಮಾರ್,
(4) ನರಸಿಂಹಮೂರ್ತಿ,
(5) ಭಾರತಿಬಾಯಿ,
(6) ಶಾರದಾ ಉಮೇಶ್,
(7) ಲತಾ ಹೆಮಂತಕುಮಾರ್.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ…
ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ…
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…
ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…