ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.
ದಿನಾಂಕ 13.2.2025 ರಂದು ನೆಲಮಂಗಲ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ನಡೆದ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಪ್ರತಿಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿದ್ದರಿಂದ ಪಕ್ಷವು ಮನ್ನಿಸದ ಕಾರಣ ಅನರ್ಹಗೊಳಿಸಲಾಗಿದೆ.
ಅನರ್ಹರಾದವರು: ಆನಂದ ಜಿ, ಶಾರದಾ ಉಮೇಶ್, ದಾಕ್ಷಾಯಿಣಿ ರವಿಕುಮಾರ್, ಬಿ ಪದ್ಮನಾಭ್, ಭಾರತಿ ಬಾಯಿ, ನರಸಿಂಹಮೂರ್ತಿ, ಲತಾ ಹೇಮಂತ್ ಕುಮಾರ್ ಪ್ರಸ್ತುತ ಉಪಾಧ್ಯಕ್ಷರು, ನೆಲಮಂಗಲ ನಗರಸಭೆ,
(2) ಪದ್ಮನಾಭ ಪ್ರಸನ್ನ – ಸ್ಥಾಯಿ ಸಮಿತಿ ಅಧ್ಯಕ್ಷರು,
(3) ದಕ್ಷಾಯಣಿ ರವಿಕುಮಾರ್,
(4) ನರಸಿಂಹಮೂರ್ತಿ,
(5) ಭಾರತಿಬಾಯಿ,
(6) ಶಾರದಾ ಉಮೇಶ್,
(7) ಲತಾ ಹೆಮಂತಕುಮಾರ್.
Are you a fan of gambling enterprise video games? Do you appreciate the excitement of…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…