ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದ ಕಾರ್ನಲ್ಲಿದ್ದ 6 ಮಂದಿ ಸಂಪೂರ್ಣವಾಗಿ ಅಪ್ಪಚ್ಚಿಯಾಗಿ ಸಾವು ಕಂಡಿದ್ದಾರೆ. ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದಲೇ ಈ ಸಾವು ಸಂಭವಿಸಿದೆ ಎನ್ನಲಾಗಿದೆ.
ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. ಇದರಿದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಬಾರಿ ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಕಂಟೇನರ್ ಲಾರಿ ಬಿದ್ದ ಪರಿಣಾಮವಾಗಿ ಕಾರಿನಲ್ಲಿರುವರ ರಕ್ಷಣೆ ಕಾರ್ಯ ನಡೆಯುತ್ತಿದೆ.
ಮೃತರು
ಚಂದ್ರ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6)
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…