ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದಲ್ಲಿ ಚಿರತೆ ಪ್ರತ್ಯೇಕ್ಷಗೊಂಡು ಎಲ್ಲರಲ್ಲೂ ಆತಂಕ ಮೂಡಿಸಿದೆ.
ಬೆಂಗಳೂರಿನ ಯಲಹಂಕ ತಾಲೂಕು ನೆಲ್ಲಕುಂಟೆ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷದಿಂದ ಇಲ್ಲಿನ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.
ಕಳೆದ ಐದು ದಿನಗಳ ಒಳಗೆ ಎರಡು ಭಾರಿ ಚಿರತೆ ಪ್ರತ್ಯೇಕ್ಷಗೊಂಡಿದೆ. ನಾವು ಹೊರಗಡೆ ಬರಲು ಸಹ ಭಯ ಆಗುತ್ತದೆ. ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆದರೂ ಏನು ಉಪಯೋಗವಾಗಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.
ಗ್ರಾಮದ ಪಕ್ಕದಲ್ಲೇ ಕೆರೆ ಇದೆ. ನೀರು ಕುಡಿಯಲು ಬಂದಿರಬಹುದು. ಕಳೆದ ವರ್ಷ ಕೂಡ ಚಿರತೆ ಕಾಣಿಸಿಕೊಂಡಿತ್ತು. ಈಗ ಮತ್ತೆ ಚಿರತೆ ಕಾಣಿಸಿಕೊಂಡು ಆತಂಕ ಮೂಡಿಸಿದೆ ಎಂದು ನೆಲ್ಲಕುಂಟೆ ಗ್ರಾಮದ ನಿವಾಸಿ ಬಿಜು ಮಾಹಿತಿ ನೀಡಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…