ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/- ಗಳ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅನುಕೂಲವಾಗುವಂತೆ ಅವಧಿಯನ್ನು ವಿಸ್ತರಣೆ ಮಾಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವಘಟಕಗಳ ಮಾಲಿಕರು/ ನೇಕಾರರು/ಕಾರ್ಮಿಕರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಈ ಕಛೇರಿಯಿಂದ ಅರ್ಜಿಯನ್ನು ಪಡೆದು ದಾಖಲಾತಿಗಳೊಂದಿಗೆ ನವೆಂಬರ್ 30 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…