ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/- ಗಳ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅನುಕೂಲವಾಗುವಂತೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವಘಟಕಗಳ ಮಾಲಿಕರು/ ನೇಕಾರರು/ಕಾರ್ಮಿಕರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಈ ಕಛೇರಿಯಿಂದ ಅರ್ಜಿಯನ್ನು ಪಡೆದು ದಾಖಲಾತಿಗಳೊಂದಿಗೆ ಅಕ್ಟೊಬರ್ 30 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…