ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾರಾಯಣಪ್ಪನವರು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ(ಅ.9) ನಿಧನರಾಗಿದ್ದಾರೆ, ಶನಿವಾರ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಇಂದು ನೇತ್ರದಾನ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಸಬ್ಸಿಡಿ ನಾರಾಯಣಪ್ಪ.
ಸಹಕಾರ ಕ್ಷೇತ್ರದಲ್ಲಿ ರೈತರಿಗೆ ಸಾಲ ಕೊಡಿಸುವ ಮೂಲಕ ರೈತರ ಅಭಿವೃದ್ಧಿಗೆ ಶ್ರಮಿಸಿದ್ದರು, ಈ ಕಾರಣದಿಂದ ಅವರನ್ನು ತೂಬಗೆರೆ ಸುತ್ತಮುತ್ತಲಿನ ರೈತರು ಸಬ್ಸಿಡಿ ನಾರಾಯಣಪ್ಪ ಅಂತಾನೇ ಕರೆಯುತ್ತಿದ್ದರು. ಆರ್.ಎಲ್.ಜಾಲಪ್ಪನವರು ಗರಡಿಯಲ್ಲಿ ಪಳಗಿದ ಮುಖಂಡರು, ಜೆ.ನರಸಿಂಹಸ್ವಾಮಿಯವರ ಸ್ನೇಹಿತರಾಗಿದ್ದರು. ತೂಬಗೆರೆಯಲ್ಲಿ ಅನ್ನದಾತರಾಗಿದ್ದ ಅವರು, ತೂಬಗೆರೆಯಲ್ಲಿ ನಡೆಯುತ್ತಿದ್ದ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಬರುವ ಶಾಲಾ ಮಕ್ಕಳಿಗೆ ಊಟದ ವ್ಯವಸ್ಥೆಯನ್ನ ಮಾಡುತ್ತಿದ್ದರು, ಅವರ ಸಾವು ತೂಬಗೆರೆ ಹೋಬಳಿಗೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ಅವರಿಗೆ ನೀಡಲಿ ಎಂದು ಗಣ್ಯರು ಸಂತಾಪ ಸೂಚಿಸಿದ್ದಾರೆ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…